AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ. ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ. ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, […]

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ
Guru
| Edited By: |

Updated on: Aug 01, 2020 | 4:47 PM

Share

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ.

ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ.

ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, ಕೆರಿಬಿಯನ್‌ ದ್ವಿಪಗಳು ಮತ್ತು ಕೆನಡಾ ಸೇರಿದಂತೆ ಅಲ್ಲಿನ ಹಿಂದೂ ದೇವಾಲಯಗಳ ಸಂಘಟನೆಗಳು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಭಾರತದಲ್ಲಿ ನಡೆಯುವ ಕಾರ್ಯಕ್ರಮದ ಲೈವ್‌ ಪ್ರಸಾರದ ಸಂದರ್ಭದಲ್ಲಿ ಅಲ್ಲಿನ ದೇವಸ್ಥಾನಗಳ ಮುಖ್ಯಸ್ಥರು ಮತ್ತು ಪೂಜಾರಿಗಳ ಸಂಘಟನೆಗಳು ಲೈವ್‌ ನಡೆಯುವಾಗ ಆನ್‌ಲೈನ್‌ನಲ್ಲಿಯೇ ವಿಶೇಷ ಪ್ರಸಾರ, ಪೂಜೆ ಮತ್ತು ಮಂತ್ರಗಳ ಪಠನ ಮಾಡಲಿದ್ದಾರೆ.

ಹೀಗೆ ಮಾಡುವ ಮೂಲಕ ರಾಮ ಮಂದಿರ ನಿರ್ಮಾಣದಿಂದ ವಿಶ್ವಾದ್ಯಂತ ಇರುವ ರಾಮ ಭಕ್ತರಿಗೆ ಆಗುತ್ತಿರುವ ಆನಂದವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಅಮೆರಿಕದಲ್ಲಿರುವ ವಿಶ್ವ ಹಿಂದೂ ಪರಿಷತ್‌ ಸಂಘಟನೆ ಅಮೆರಿಕದ ಪ್ರಮುಖ ಸ್ಥಳಗಳಲ್ಲಿ ಅಯೋಧ್ಯೆಯಲ್ಲಿನ ಭೂಮಿ ಪೂಜೆಯ ನೇರ ಪ್ರಸಾರಕ್ಕೆ ಮತ್ತು ವಿಶೇಷ ಪೂಜೆಗೆ ವ್ಯವಸ್ಥೆ ಮಾಡುತ್ತಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್