AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ. ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ. ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, […]

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 01, 2020 | 4:47 PM

Share

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ.

ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ.

ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, ಕೆರಿಬಿಯನ್‌ ದ್ವಿಪಗಳು ಮತ್ತು ಕೆನಡಾ ಸೇರಿದಂತೆ ಅಲ್ಲಿನ ಹಿಂದೂ ದೇವಾಲಯಗಳ ಸಂಘಟನೆಗಳು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಭಾರತದಲ್ಲಿ ನಡೆಯುವ ಕಾರ್ಯಕ್ರಮದ ಲೈವ್‌ ಪ್ರಸಾರದ ಸಂದರ್ಭದಲ್ಲಿ ಅಲ್ಲಿನ ದೇವಸ್ಥಾನಗಳ ಮುಖ್ಯಸ್ಥರು ಮತ್ತು ಪೂಜಾರಿಗಳ ಸಂಘಟನೆಗಳು ಲೈವ್‌ ನಡೆಯುವಾಗ ಆನ್‌ಲೈನ್‌ನಲ್ಲಿಯೇ ವಿಶೇಷ ಪ್ರಸಾರ, ಪೂಜೆ ಮತ್ತು ಮಂತ್ರಗಳ ಪಠನ ಮಾಡಲಿದ್ದಾರೆ.

ಹೀಗೆ ಮಾಡುವ ಮೂಲಕ ರಾಮ ಮಂದಿರ ನಿರ್ಮಾಣದಿಂದ ವಿಶ್ವಾದ್ಯಂತ ಇರುವ ರಾಮ ಭಕ್ತರಿಗೆ ಆಗುತ್ತಿರುವ ಆನಂದವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಅಮೆರಿಕದಲ್ಲಿರುವ ವಿಶ್ವ ಹಿಂದೂ ಪರಿಷತ್‌ ಸಂಘಟನೆ ಅಮೆರಿಕದ ಪ್ರಮುಖ ಸ್ಥಳಗಳಲ್ಲಿ ಅಯೋಧ್ಯೆಯಲ್ಲಿನ ಭೂಮಿ ಪೂಜೆಯ ನೇರ ಪ್ರಸಾರಕ್ಕೆ ಮತ್ತು ವಿಶೇಷ ಪೂಜೆಗೆ ವ್ಯವಸ್ಥೆ ಮಾಡುತ್ತಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ