AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಗಲಭೆಗಳ ಬಗ್ಗೆ ಬಾಂಗ್ಲಾದೇಶದೊಂದಿಗೆ ಚರ್ಚೆ ನಡೆಸಲಿದೆ ಭಾರತ

ಬಾಂಗ್ಲಾದೇಶದ ವಿವಿಧೆಡೆ ಅಕ್ಟೋಬರ್ 13ರಂದು ಹಿಂಸಾಚಾರ ನಡೆದಿತ್ತು. ನನೌರ್ ದಿಘಿ ದಂಡೆಯ ಮೇಲೆ ಪವಿತ್ರ ಕುರಾನ್ ಗ್ರಂಥಕ್ಕೆ ಬೆಂಕಿ ಹಚ್ಚಲಾಗಿದೆ ಎಂಬ ವದಂತಿಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ನಂತರ ಹಿಂಸಾಚಾರ ವ್ಯಾಪಿಸಿತ್ತು.

ಕೋಮು ಗಲಭೆಗಳ ಬಗ್ಗೆ ಬಾಂಗ್ಲಾದೇಶದೊಂದಿಗೆ ಚರ್ಚೆ ನಡೆಸಲಿದೆ ಭಾರತ
ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಹಲವು ಕಾರುಗಳಿಗೆ ಬೆಂಕಿ ಹಚ್ಚಲಾಯಿತು.
TV9 Web
| Edited By: |

Updated on:Oct 19, 2021 | 11:13 PM

Share

ಸಿಲಿಗುರಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರಗಳ ಬಗ್ಗೆ ಬಾಂಗ್ಲಾದಲ್ಲಿರುವ ಭಾರತದ ರಾಯಭಾರಿ ಅಲ್ಲಿನ ಸರ್ಕಾರದೊಂದಿಗೆ ಮಾತನಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ನಿಶಿತ್ ಪ್ರಾಮಾಣಿಕ್ ತಿಳಿಸಿದ್ದಾರೆ. ‘ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ಸಂಗ್ರಹಿಸುತ್ತಿದೆ. ಬಾಂಗ್ಲಾ ಸರ್ಕಾರವು ಹಿಂಸಾಚಾರಗಳ ಬಗ್ಗೆ ತನಿಖೆ ನಡೆಸುತ್ತಿದೆ. ಹಿಂಸಾಚಾರದ ಬಗ್ಗೆ ಭಾರತದ ರಾಯಭಾರ ಕಚೇರಿಯು ಅಲ್ಲಿನ ಸರ್ಕಾರದೊಂದಿಗೆ ಶೀಘ್ರವೇ ಮಾತುಕತೆ ನಡೆಸಲಿದೆ’ ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶದ ವಿವಿಧೆಡೆ ಅಕ್ಟೋಬರ್ 13ರಂದು ಹಿಂಸಾಚಾರ ನಡೆದಿತ್ತು. ನನೌರ್ ದಿಘಿ ದಂಡೆಯ ಮೇಲೆ ಪವಿತ್ರ ಕುರಾನ್ ಗ್ರಂಥಕ್ಕೆ ಬೆಂಕಿ ಹಚ್ಚಲಾಗಿದೆ ಎಂಬ ವದಂತಿಯು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿದ ನಂತರ ಹಿಂಸಾಚಾರ ವ್ಯಾಪಿಸಿತ್ತು.

ಚಂದಾಪುರ, ಚಿತ್ತಗಾಂಗ್, ಗಾಜಿಪುರ, ಬಂದರ್​ಬನ್​, ಚಪೈನವಗ್​ಗಂಜ್​ ಮತ್ತು ಮೌಲ್ವಿಬಜಾರ್ ಸೇರಿದಂತೆ ಹಲವೆಡೆ ದೇವಿ ಪೂಜೆಯ ಪೆಂಡಾಲ್​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂಸಾಚಾರದಿಂದ ಹತ್ತಾರು ಮಂದಿ ಜೀವ ಕಳೆದುಕೊಂಡಿದ್ದರು. ಮುನ್ಷಿಗಂಜ್​ನ ದಾನಿಯಾಪುರ್​ ಮಹಾ ಶೋಶನ್ ಕಾಳಿ ಮಂದಿರದಲ್ಲಿ 16 ವಿಗ್ರಹಗಳನ್ನು ಹಾಳುಗೆಡವಲಾಗಿತ್ತು.

ಇದನ್ನೂ ಓದಿ: ಬಾಂಗ್ಲಾದೇಶಿ ಹಿಂದೂಗಳನ್ನು ರಕ್ಷಿಸಲು ಸಿಎಎಗೆ ತಿದ್ದುಪಡಿ ಮಾಡಿ: ಕಾಂಗ್ರೆಸ್ ನಾಯಕ ಮಿಲಿಂದ್ ದೆವರಾ ಇದನ್ನೂ ಓದಿ: ದುರ್ಗಾ ಪೂಜೆ ವೇಳೆ ಹಿಂಸಾಚಾರ; ಬಾಂಗ್ಲಾದೇಶದಲ್ಲಿ 29 ಹಿಂದೂ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ: ವರದಿ

Published On - 11:13 pm, Tue, 19 October 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?