AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ […]

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?
ಸಾಧು ಶ್ರೀನಾಥ್​
| Edited By: |

Updated on:May 23, 2020 | 10:40 AM

Share

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ ಭಾರತ, ಬಾಂಗ್ಲಾದೇಶ, ಇರಾನ್, ಮಾಲ್ಡೀವ್ಸ್​, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ ಒಟ್ಟು 13 ದೇಶಗಳಿಂದ 169 ಹೆಸರುಗಳನ್ನು ಕೊಡಲಾಗಿತ್ತು.

ಜಾಗತಿಕವಾಗಿ ಆರು ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳು ಮತ್ತು ಐದು ಪ್ರಾದೇಶಿಕ ಉಷ್ಣವಲಯದ ಚಂಡಮಾರುತ ಎಚ್ಚರಿಕೆ ಕೇಂದ್ರಗಳು ಸೈಕ್ಲೋನ್​ಗೆ ಹೆಸರು ನೀಡುತ್ತವೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಒಂದಾಗಿದೆ.

Published On - 8:15 am, Sat, 23 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ