AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ […]

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?
ಸಾಧು ಶ್ರೀನಾಥ್​
| Edited By: |

Updated on:May 23, 2020 | 10:40 AM

Share

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ ಭಾರತ, ಬಾಂಗ್ಲಾದೇಶ, ಇರಾನ್, ಮಾಲ್ಡೀವ್ಸ್​, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ ಒಟ್ಟು 13 ದೇಶಗಳಿಂದ 169 ಹೆಸರುಗಳನ್ನು ಕೊಡಲಾಗಿತ್ತು.

ಜಾಗತಿಕವಾಗಿ ಆರು ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳು ಮತ್ತು ಐದು ಪ್ರಾದೇಶಿಕ ಉಷ್ಣವಲಯದ ಚಂಡಮಾರುತ ಎಚ್ಚರಿಕೆ ಕೇಂದ್ರಗಳು ಸೈಕ್ಲೋನ್​ಗೆ ಹೆಸರು ನೀಡುತ್ತವೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಒಂದಾಗಿದೆ.

Published On - 8:15 am, Sat, 23 May 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ