AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ […]

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 10:40 AM

Share

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ ಭಾರತ, ಬಾಂಗ್ಲಾದೇಶ, ಇರಾನ್, ಮಾಲ್ಡೀವ್ಸ್​, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ ಒಟ್ಟು 13 ದೇಶಗಳಿಂದ 169 ಹೆಸರುಗಳನ್ನು ಕೊಡಲಾಗಿತ್ತು.

ಜಾಗತಿಕವಾಗಿ ಆರು ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳು ಮತ್ತು ಐದು ಪ್ರಾದೇಶಿಕ ಉಷ್ಣವಲಯದ ಚಂಡಮಾರುತ ಎಚ್ಚರಿಕೆ ಕೇಂದ್ರಗಳು ಸೈಕ್ಲೋನ್​ಗೆ ಹೆಸರು ನೀಡುತ್ತವೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಒಂದಾಗಿದೆ.

Published On - 8:15 am, Sat, 23 May 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು