AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ ಸೇರಿ ಐವರಿಗೆ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ

ಬಾಂಗ್ಲಾದೇಶಿ ವಿಜ್ಞಾನಿ ಡಾ. ಫಿರ್ದೌಸಿ ಖಾದ್ರಿ (70) ಅವರು ಯುಕೆಯ ಲಿವರ್​ಪೂಲ್​ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್​ ಪದವಿ ಪಡೆದಿದ್ದಾರೆ.

Ramon Magsaysay Award: ಬಾಂಗ್ಲಾದೇಶಿ ಲಸಿಕಾ ವಿಜ್ಞಾನಿ, ಪಾಕಿಸ್ತಾನಿ ಅರ್ಥಶಾಸ್ತ್ರಜ್ಞ  ಸೇರಿ ಐವರಿಗೆ  ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿ
ಮ್ಯಾಗ್ಸೆಸೆ ಪ್ರಶಸ್ತಿ
TV9 Web
| Edited By: |

Updated on:Sep 01, 2021 | 9:38 AM

Share

ಏಷ್ಯಾದ ನೊಬೆಲ್​ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವ ರಾಮನ್​ ಮ್ಯಾಗ್ಸೆಸೆ ಪ್ರಶಸ್ತಿಗೆ ಬಾಂಗ್ಲಾದೇಶಿ ಲಸಿಕಾ ಮಹಿಳಾ ವಿಜ್ಞಾನಿ ಡಾ. ಫಿರ್ದೌಸಿ ಖಾದ್ರಿ ಮತ್ತು ಪಾಕಿಸ್ತಾನ ಮೈಕ್ರೋ ಫೈನಾನ್ಸ್ ಪ್ರವರ್ತಕ ಮುಹಮ್ಮದ್ ಅಮ್ಜದ್ ಸಾಕಿಬ್ ಸೇರಿ ಒಟ್ಟು ಐವರ ಹೆಸರನ್ನು ಮಂಗಳವಾರ ಘೋಷಣೆ ಮಾಡಲಾಗಿದೆ. ಇವರಿಬ್ಬರನ್ನು ಹೊರತುಪಡಿಸಿ, ಫಿಲಿಪಿನೋ ಮೀನುಗಾರ ಮತ್ತು ಸಮುದಾಯದ ಪರಿಸರವಾದಿ ರಾಬರ್ಟೋ ಬಲ್ಲೋನ್, ಮಾನವೀಯ ಕೆಲಸ ಮತ್ತು ನಿರಾಶ್ರಿತರಿಗೆ ನೆರವು ನೀಡಿದ ಅಮೇರಿಕದ ಸ್ಟೀವನ್ ಮುನ್ಸಿ ಮತ್ತು ತನಿಖಾ ಪತ್ರಿಕೋದ್ಯಮದ ಮೂಲಕ ಅನೇಕ ಒಳ್ಳೆಯ ಕಾರ್ಯ ಮಾಡಿ, ಸ್ಫೂರ್ತಿಯಾದ ಇಂಡೋನೇಷ್ಯಾದ ವಾಚ್​ಡಾಕ್​ ಈ ಬಾರಿಯ ರಾಮನ್​ ಮ್ಯಾಗ್ಸೆಸೆಗೆ ಭಾಜನರಾಗಿದ್ದಾರೆ.

ಇವರಲ್ಲಿ ಬಾಂಗ್ಲಾದೇಶಿ ವಿಜ್ಞಾನಿ ಡಾ. ಫಿರ್ದೌಸಿ ಖಾದ್ರಿ (70) ಅವರು ಯುಕೆಯ ಲಿವರ್​ಪೂಲ್​ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್​ ಪದವಿ ಪಡೆದಿದ್ದಾರೆ. ನಂತರ ಬಾಂಗ್ಲಾದೇಶದಲ್ಲಿರುವ ಅಂತರಾಷ್ಟ್ರೀಯ ಅತಿಸಾರ ರೋಗ ಸಂಶೋಧನಾ ಕೇಂದ್ರಕ್ಕೆ 1988ರಲ್ಲಿ ಸೇರ್ಪಡೆಯಾದರು. ವೈಜ್ಞಾನಿಕ ವೃತ್ತಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರಾಗಿದ್ದಾರೆ.  ಹಾಗೇ, ಪ್ರಶಸ್ತಿಗೆ ಆಯ್ಕೆಯಾದ ಪಾಕಿಸ್ತಾನದ ಅರ್ಥಶಾಸ್ತ್ರಜ್ಞ ಸಾಕಿಬ್, ಶೂನ್ಯ ಬಡ್ಡಿ ಸಾಲ  ನೀಡಲು ಬಳಸುವ ಮೊದಲ ಬಡ್ಡಿ ರಹಿತ ಮೈಕ್ರೋಫೈನಾನ್ಸ್ ಪ್ರೋಗ್ರಾಂ  ಅಖುವತ್  ಅನ್ನು ಅಭಿವೃದ್ಧಿಪಡಿಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಧಿಕ್ಕಾರ; ಸಭೆ ಮೊಟಕುಗೊಳಿಸಿ ತೆರಳಿದ ಸ್ವಾಮೀಜಿ

ಬಿದಿರು ಕಣಾಲೆ ಸಾಂಬಾರ್; ವರ್ಷಕ್ಕೆ ಒಮ್ಮೆಯಾದರೂ ಮಾಡಿ ಸವಿಯಿರಿ

Published On - 9:28 am, Wed, 1 September 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್