AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ವಿಷಯ ಪಾಂಡಿತ್ಯದ ಕೊರತೆ ಇದೆ‌‌ -ಒಬಾಮ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ಕೌಶಲ್ಯದ ಕೊರತೆ ಇದೆ‌. ವಿದ್ಯಾರ್ಥಿಯಂತೆ ಬಾಲಿಷ ಉತ್ಸಾಹದಿಂದ ಶಿಕ್ಷಕರನ್ನ ಮೆಚ್ಚಿಸಲು ಯತ್ನಿಸುತ್ತಾರೆ‌‌‌‌‌‌. ಅದರೆ, ವಿಷಯ ಪರಿಣತಿಯ ಕೊರತೆ ಎದ್ದುಕಾಣುತ್ತದೆ‌‌ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಾವು ಬರೆದ ಪುಸ್ತಕದಲ್ಲಿ A promised land barack obama ರಾಹುಲ್ ಗಾಂಧಿ ಬಗ್ಗೆ ಉಲ್ಲೇಖಿಸಿದ್ದಾರೆ. ಒಬಾಮ ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಸಹ ಉಲ್ಲೇಖಸಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ಬರಾಕ್ ಒಬಾಮರ ಮಾತುಗಳು ಈಗ ಟ್ವಿಟರ್​ನಲ್ಲಿ […]

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ವಿಷಯ ಪಾಂಡಿತ್ಯದ ಕೊರತೆ ಇದೆ‌‌ -ಒಬಾಮ
KUSHAL V
| Edited By: |

Updated on:Nov 13, 2020 | 11:24 AM

Share

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ಕೌಶಲ್ಯದ ಕೊರತೆ ಇದೆ‌. ವಿದ್ಯಾರ್ಥಿಯಂತೆ ಬಾಲಿಷ ಉತ್ಸಾಹದಿಂದ ಶಿಕ್ಷಕರನ್ನ ಮೆಚ್ಚಿಸಲು ಯತ್ನಿಸುತ್ತಾರೆ‌‌‌‌‌‌. ಅದರೆ, ವಿಷಯ ಪರಿಣತಿಯ ಕೊರತೆ ಎದ್ದುಕಾಣುತ್ತದೆ‌‌ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಾವು ಬರೆದ ಪುಸ್ತಕದಲ್ಲಿ A promised land barack obama ರಾಹುಲ್ ಗಾಂಧಿ ಬಗ್ಗೆ ಉಲ್ಲೇಖಿಸಿದ್ದಾರೆ. ಒಬಾಮ ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಸಹ ಉಲ್ಲೇಖಸಿದ್ದಾರೆ.

ರಾಹುಲ್ ಗಾಂಧಿ ಬಗ್ಗೆ ಬರಾಕ್ ಒಬಾಮರ ಮಾತುಗಳು ಈಗ ಟ್ವಿಟರ್​ನಲ್ಲಿ ಟ್ರೆಂಡ್ ಆಗ್ತಿದೆ. ಇದೀಗ, ಒಬಾಮ ಅಭಿಪ್ರಾಯದ ಆಧಾರದ ಮೇಲೆ ಬಿಜೆಪಿ ಪಕ್ಷದವರು ರಾಹುಲ್​ಗೆ ಪರೋಕ್ಷವಾಗಿ ಟಾಂಗ್​ ಕೊಡುತ್ತಿದ್ದಾರೆ.

A promised land barack obama

Published On - 11:04 am, Fri, 13 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ