AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ವಿಷಯ ಪಾಂಡಿತ್ಯದ ಕೊರತೆ ಇದೆ‌‌ -ಒಬಾಮ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ಕೌಶಲ್ಯದ ಕೊರತೆ ಇದೆ‌. ವಿದ್ಯಾರ್ಥಿಯಂತೆ ಬಾಲಿಷ ಉತ್ಸಾಹದಿಂದ ಶಿಕ್ಷಕರನ್ನ ಮೆಚ್ಚಿಸಲು ಯತ್ನಿಸುತ್ತಾರೆ‌‌‌‌‌‌. ಅದರೆ, ವಿಷಯ ಪರಿಣತಿಯ ಕೊರತೆ ಎದ್ದುಕಾಣುತ್ತದೆ‌‌ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಾವು ಬರೆದ ಪುಸ್ತಕದಲ್ಲಿ A promised land barack obama ರಾಹುಲ್ ಗಾಂಧಿ ಬಗ್ಗೆ ಉಲ್ಲೇಖಿಸಿದ್ದಾರೆ. ಒಬಾಮ ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಸಹ ಉಲ್ಲೇಖಸಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ಬರಾಕ್ ಒಬಾಮರ ಮಾತುಗಳು ಈಗ ಟ್ವಿಟರ್​ನಲ್ಲಿ […]

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ವಿಷಯ ಪಾಂಡಿತ್ಯದ ಕೊರತೆ ಇದೆ‌‌ -ಒಬಾಮ
KUSHAL V
| Edited By: |

Updated on:Nov 13, 2020 | 11:24 AM

Share

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ಕೌಶಲ್ಯದ ಕೊರತೆ ಇದೆ‌. ವಿದ್ಯಾರ್ಥಿಯಂತೆ ಬಾಲಿಷ ಉತ್ಸಾಹದಿಂದ ಶಿಕ್ಷಕರನ್ನ ಮೆಚ್ಚಿಸಲು ಯತ್ನಿಸುತ್ತಾರೆ‌‌‌‌‌‌. ಅದರೆ, ವಿಷಯ ಪರಿಣತಿಯ ಕೊರತೆ ಎದ್ದುಕಾಣುತ್ತದೆ‌‌ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಾವು ಬರೆದ ಪುಸ್ತಕದಲ್ಲಿ A promised land barack obama ರಾಹುಲ್ ಗಾಂಧಿ ಬಗ್ಗೆ ಉಲ್ಲೇಖಿಸಿದ್ದಾರೆ. ಒಬಾಮ ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಸಹ ಉಲ್ಲೇಖಸಿದ್ದಾರೆ.

ರಾಹುಲ್ ಗಾಂಧಿ ಬಗ್ಗೆ ಬರಾಕ್ ಒಬಾಮರ ಮಾತುಗಳು ಈಗ ಟ್ವಿಟರ್​ನಲ್ಲಿ ಟ್ರೆಂಡ್ ಆಗ್ತಿದೆ. ಇದೀಗ, ಒಬಾಮ ಅಭಿಪ್ರಾಯದ ಆಧಾರದ ಮೇಲೆ ಬಿಜೆಪಿ ಪಕ್ಷದವರು ರಾಹುಲ್​ಗೆ ಪರೋಕ್ಷವಾಗಿ ಟಾಂಗ್​ ಕೊಡುತ್ತಿದ್ದಾರೆ.

A promised land barack obama

Published On - 11:04 am, Fri, 13 November 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು