AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ವಿಷಯ ಪಾಂಡಿತ್ಯದ ಕೊರತೆ ಇದೆ‌‌ -ಒಬಾಮ

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ಕೌಶಲ್ಯದ ಕೊರತೆ ಇದೆ‌. ವಿದ್ಯಾರ್ಥಿಯಂತೆ ಬಾಲಿಷ ಉತ್ಸಾಹದಿಂದ ಶಿಕ್ಷಕರನ್ನ ಮೆಚ್ಚಿಸಲು ಯತ್ನಿಸುತ್ತಾರೆ‌‌‌‌‌‌. ಅದರೆ, ವಿಷಯ ಪರಿಣತಿಯ ಕೊರತೆ ಎದ್ದುಕಾಣುತ್ತದೆ‌‌ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಾವು ಬರೆದ ಪುಸ್ತಕದಲ್ಲಿ A promised land barack obama ರಾಹುಲ್ ಗಾಂಧಿ ಬಗ್ಗೆ ಉಲ್ಲೇಖಿಸಿದ್ದಾರೆ. ಒಬಾಮ ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಸಹ ಉಲ್ಲೇಖಸಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ಬರಾಕ್ ಒಬಾಮರ ಮಾತುಗಳು ಈಗ ಟ್ವಿಟರ್​ನಲ್ಲಿ […]

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ವಿಷಯ ಪಾಂಡಿತ್ಯದ ಕೊರತೆ ಇದೆ‌‌ -ಒಬಾಮ
KUSHAL V
| Edited By: ಸಾಧು ಶ್ರೀನಾಥ್​|

Updated on:Nov 13, 2020 | 11:24 AM

Share

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಗೆ ಹಿಂಜರಿಕೆ, ಕೌಶಲ್ಯದ ಕೊರತೆ ಇದೆ‌. ವಿದ್ಯಾರ್ಥಿಯಂತೆ ಬಾಲಿಷ ಉತ್ಸಾಹದಿಂದ ಶಿಕ್ಷಕರನ್ನ ಮೆಚ್ಚಿಸಲು ಯತ್ನಿಸುತ್ತಾರೆ‌‌‌‌‌‌. ಅದರೆ, ವಿಷಯ ಪರಿಣತಿಯ ಕೊರತೆ ಎದ್ದುಕಾಣುತ್ತದೆ‌‌ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಾವು ಬರೆದ ಪುಸ್ತಕದಲ್ಲಿ A promised land barack obama ರಾಹುಲ್ ಗಾಂಧಿ ಬಗ್ಗೆ ಉಲ್ಲೇಖಿಸಿದ್ದಾರೆ. ಒಬಾಮ ತಮ್ಮ ಪುಸ್ತಕದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಗ್ಗೆ ಸಹ ಉಲ್ಲೇಖಸಿದ್ದಾರೆ.

ರಾಹುಲ್ ಗಾಂಧಿ ಬಗ್ಗೆ ಬರಾಕ್ ಒಬಾಮರ ಮಾತುಗಳು ಈಗ ಟ್ವಿಟರ್​ನಲ್ಲಿ ಟ್ರೆಂಡ್ ಆಗ್ತಿದೆ. ಇದೀಗ, ಒಬಾಮ ಅಭಿಪ್ರಾಯದ ಆಧಾರದ ಮೇಲೆ ಬಿಜೆಪಿ ಪಕ್ಷದವರು ರಾಹುಲ್​ಗೆ ಪರೋಕ್ಷವಾಗಿ ಟಾಂಗ್​ ಕೊಡುತ್ತಿದ್ದಾರೆ.

A promised land barack obama

Published On - 11:04 am, Fri, 13 November 20

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್