AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​
ವಿಮಾನ
ನಯನಾ ರಾಜೀವ್
|

Updated on: Sep 05, 2023 | 11:58 AM

Share

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಘಟನೆಗೆ ಕಾರಣವಾದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ, ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಮತ್ತೊಂದು ವಿಮಾನಕ್ಕೆ ವರ್ಗಾಯಿಸಲಾಯಿತು. ಅತಿಸಾರವಿದ್ದ ಕಾರಣ ವಿಮಾನದಲ್ಲೆಲ್ಲಾ ಮಲವಿಸರ್ಜನೆ ಮಾಡಿದ್ದರು. ಹೀಗಾಗಿ ವಿಮಾನವನ್ನು ಸಂಪೂರ್ಣವಾಗಿ ಶುಚಿಗೊಳಿಸಲಾಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ವಿಮಾನವು ನಿಗದಿತ ಸಮಯಕ್ಕಿಂತ ಎಂಟು ತಾಸು ತಡವಾಗಿ ಹಾರಾಟ ನಡೆಸಿತ್ತು. ವಿಮಾನವು ಸ್ಪೇನ್ ತಲುಪಿದಾಗ ಅತಿಸಾರ ಸಮಸ್ಯೆ ಇರುವ ಪ್ರಯಾಣಿಕ ಅದೇ ವಿಮಾನದಲ್ಲಿ ತೆರಳಿದ್ದರೇ ಎನ್ನುವ ಮಾಹಿತಿ ಅಸ್ಪಷ್ಟವಾಗಿದೆ.

ಡೆಲ್ಟಾ ಅಧಿಕಾರಿಗಳು ವಿಮಾನದಲ್ಲಿ ವೈದ್ಯಕೀಯ ಸಮಸ್ಯೆ ಸಂಭವಿಸಿರುವುದನ್ನು ದೃಢಪಡಿಸಿದರು. ಇದರ ಪರಿಣಾಮವಾಗಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಡೆಲ್ಟಾ ಅಧಿಕಾರಿಗಳು ವಿಮಾನ ವಿಳಂಬದಿಂದಾಗಿ ಉಂಟಾದ ಅನನುಕೂಲತೆ ಬಗ್ಗೆ ಕ್ಷಮೆಯಾಚಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ