AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​
ವಿಮಾನ
ನಯನಾ ರಾಜೀವ್
|

Updated on: Sep 05, 2023 | 11:58 AM

Share

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಘಟನೆಗೆ ಕಾರಣವಾದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ, ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಮತ್ತೊಂದು ವಿಮಾನಕ್ಕೆ ವರ್ಗಾಯಿಸಲಾಯಿತು. ಅತಿಸಾರವಿದ್ದ ಕಾರಣ ವಿಮಾನದಲ್ಲೆಲ್ಲಾ ಮಲವಿಸರ್ಜನೆ ಮಾಡಿದ್ದರು. ಹೀಗಾಗಿ ವಿಮಾನವನ್ನು ಸಂಪೂರ್ಣವಾಗಿ ಶುಚಿಗೊಳಿಸಲಾಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ವಿಮಾನವು ನಿಗದಿತ ಸಮಯಕ್ಕಿಂತ ಎಂಟು ತಾಸು ತಡವಾಗಿ ಹಾರಾಟ ನಡೆಸಿತ್ತು. ವಿಮಾನವು ಸ್ಪೇನ್ ತಲುಪಿದಾಗ ಅತಿಸಾರ ಸಮಸ್ಯೆ ಇರುವ ಪ್ರಯಾಣಿಕ ಅದೇ ವಿಮಾನದಲ್ಲಿ ತೆರಳಿದ್ದರೇ ಎನ್ನುವ ಮಾಹಿತಿ ಅಸ್ಪಷ್ಟವಾಗಿದೆ.

ಡೆಲ್ಟಾ ಅಧಿಕಾರಿಗಳು ವಿಮಾನದಲ್ಲಿ ವೈದ್ಯಕೀಯ ಸಮಸ್ಯೆ ಸಂಭವಿಸಿರುವುದನ್ನು ದೃಢಪಡಿಸಿದರು. ಇದರ ಪರಿಣಾಮವಾಗಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಡೆಲ್ಟಾ ಅಧಿಕಾರಿಗಳು ವಿಮಾನ ವಿಳಂಬದಿಂದಾಗಿ ಉಂಟಾದ ಅನನುಕೂಲತೆ ಬಗ್ಗೆ ಕ್ಷಮೆಯಾಚಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ