AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bastille Day 2021: ಫ್ರೆಂಚ್​ ರಾಷ್ಟ್ರೀಯ ದಿನವನ್ನು ಗುರುತಿಸುವ ಬಾಸ್ಟಿಲ್​​ ಡೇ ದಿನದ ಮಹತ್ವ ಮತ್ತು ಇತಿಹಾಸ

French National Day 2021: 1789 ರಂದು ಪ್ಯಾರಿಸ್​ನಲ್ಲಿ ನಡೆದ ಫ್ರೆಂಚ್​ ಕ್ರಾಂತಿಯ ಸಂದರ್ಭದಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಕ್ರಾಂತಿಕಾರಿಗಳನ್ನು ಹಿಡಿದಿಟ್ಟಿದ್ದ ಜೈಲಿನಲ್ಲಿ ಬಿರುಗಾಳಿಯೇ ಎದ್ದಿತ್ತು. ಬಾಸ್ಟಿಲ್​ ಕೋಟೆಯಲ್ಲಿ ನಡೆದ ಈ ಬಿರುಗಾಳಿಯ ಸಂದರ್ಭವನ್ನು ಪ್ರತೀವರ್ಷ ಬಾಸ್ಟಿಲ್​​ ಡೇ ಎಂದು ಗುರುತಿಸಿ ಆಚರಿಸಲಾಗುತ್ತದೆ.

Bastille Day 2021: ಫ್ರೆಂಚ್​ ರಾಷ್ಟ್ರೀಯ ದಿನವನ್ನು ಗುರುತಿಸುವ ಬಾಸ್ಟಿಲ್​​ ಡೇ ದಿನದ ಮಹತ್ವ ಮತ್ತು ಇತಿಹಾಸ
ಬಾಸ್ಟಿಲ್​​ ಡೇ
TV9 Web
| Edited By: |

Updated on:Jul 14, 2021 | 11:35 AM

Share

ಫ್ರೆಂಚ್​ನಲ್ಲಿ ರಾಷ್ಟ್ರೀಯ ದಿನವನ್ನು(French National Day) ಸಾಮಾನ್ಯವಾಗಿ ಬಾಸ್ಟಿಲ್​ ಡೇ ಎಂದು ಕರೆಯಲಾಗುತ್ತಾದೆ. ಪ್ರತೀ ವರ್ಷ ಜುಲೈ 14ರಂದು ಈ ದಿನವನ್ನು ಆಚರಿಸಲಾಗುತ್ತದೆ. ಇದು ಫ್ರೆಂಚ್​​ ಪ್ರಮುಖ ದಿನಗಳಲ್ಲಿ ಒಂದು. 1789 ರಂದು ಪ್ಯಾರಿಸ್​ನಲ್ಲಿ ನಡೆದ ಫ್ರೆಂಚ್​ ಕ್ರಾಂತಿಯ ಸಂದರ್ಭದಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಕ್ರಾಂತಿಕಾರಿಗಳನ್ನು ಹಿಡಿದಿಟ್ಟಿದ್ದ ಜೈಲಿನಲ್ಲಿ ಬಿರುಗಾಳಿಯೇ ಎದ್ದಿತ್ತು. ಬಾಸ್ಟಿಲ್​ ಕೋಟೆಯಲ್ಲಿ ನಡೆದ ಈ ಬಿರುಗಾಳಿಯ ಸಂದರ್ಭವನ್ನು ಪ್ರತೀವರ್ಷ ಬಾಸ್ಟಿಲ್​​ ಡೇ(Bastille Day) ಎಂದು ಗುರುತಿಸಿ ಆಚರಿಸಲಾಗುತ್ತದೆ.

ಈ ದಿನದ ಪ್ರಯುಕ್ತ ವಾರ್ಷಿಕವಾಗಿ ಸಾಂಪ್ರದಾಯಿಕ ಮೆರವಣಿಗೆ ಮತ್ತು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಫ್ರೆಂಚ್​ ಜನರಲ್ಲಿ ಏಕತೆಯನ್ನು ಸಾರುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಕಳೆದ ವರ್ಷದಿಂದ ಹರಡಿದ ಸಾಂಕ್ರಾಮಿಕ ಕೊರೊನಾ ವೈರಸ್​ ಹಾವಳಿಯಿಂದಾಗಿ ಯಾವುದೇ ಸಾಂಪ್ರದಾಯಿಕ ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ.

ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್​ ಜೈಶಂಕರ್​ ಅವರು ಫ್ರೆಂಚ್​ ಯುರೋಪ್​ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾದ ಜೀನ್​-ಯ್ವೆಸ್​ ಲೆ ಡ್ರಿಯಾನ್​ ಮತ್ತು ಫ್ಯಾನ್ಸ್​ ಜನರಿಗೆ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

Tv9 Kannada Digital Explainer: ವಿದೇಶದಲ್ಲಿರುವ ಭಾರತದ ಆಸ್ತಿಗಳ ವಶಕ್ಕೆ ಕೇರ್ನ್ ಎನರ್ಜಿ ಮುಂದಾಗಿರುವುದು ಏಕೆ?

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ

Published On - 11:34 am, Wed, 14 July 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್