AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bastille Day 2021: ಫ್ರೆಂಚ್​ ರಾಷ್ಟ್ರೀಯ ದಿನವನ್ನು ಗುರುತಿಸುವ ಬಾಸ್ಟಿಲ್​​ ಡೇ ದಿನದ ಮಹತ್ವ ಮತ್ತು ಇತಿಹಾಸ

French National Day 2021: 1789 ರಂದು ಪ್ಯಾರಿಸ್​ನಲ್ಲಿ ನಡೆದ ಫ್ರೆಂಚ್​ ಕ್ರಾಂತಿಯ ಸಂದರ್ಭದಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಕ್ರಾಂತಿಕಾರಿಗಳನ್ನು ಹಿಡಿದಿಟ್ಟಿದ್ದ ಜೈಲಿನಲ್ಲಿ ಬಿರುಗಾಳಿಯೇ ಎದ್ದಿತ್ತು. ಬಾಸ್ಟಿಲ್​ ಕೋಟೆಯಲ್ಲಿ ನಡೆದ ಈ ಬಿರುಗಾಳಿಯ ಸಂದರ್ಭವನ್ನು ಪ್ರತೀವರ್ಷ ಬಾಸ್ಟಿಲ್​​ ಡೇ ಎಂದು ಗುರುತಿಸಿ ಆಚರಿಸಲಾಗುತ್ತದೆ.

Bastille Day 2021: ಫ್ರೆಂಚ್​ ರಾಷ್ಟ್ರೀಯ ದಿನವನ್ನು ಗುರುತಿಸುವ ಬಾಸ್ಟಿಲ್​​ ಡೇ ದಿನದ ಮಹತ್ವ ಮತ್ತು ಇತಿಹಾಸ
ಬಾಸ್ಟಿಲ್​​ ಡೇ
TV9 Web
| Edited By: |

Updated on:Jul 14, 2021 | 11:35 AM

Share

ಫ್ರೆಂಚ್​ನಲ್ಲಿ ರಾಷ್ಟ್ರೀಯ ದಿನವನ್ನು(French National Day) ಸಾಮಾನ್ಯವಾಗಿ ಬಾಸ್ಟಿಲ್​ ಡೇ ಎಂದು ಕರೆಯಲಾಗುತ್ತಾದೆ. ಪ್ರತೀ ವರ್ಷ ಜುಲೈ 14ರಂದು ಈ ದಿನವನ್ನು ಆಚರಿಸಲಾಗುತ್ತದೆ. ಇದು ಫ್ರೆಂಚ್​​ ಪ್ರಮುಖ ದಿನಗಳಲ್ಲಿ ಒಂದು. 1789 ರಂದು ಪ್ಯಾರಿಸ್​ನಲ್ಲಿ ನಡೆದ ಫ್ರೆಂಚ್​ ಕ್ರಾಂತಿಯ ಸಂದರ್ಭದಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಕ್ರಾಂತಿಕಾರಿಗಳನ್ನು ಹಿಡಿದಿಟ್ಟಿದ್ದ ಜೈಲಿನಲ್ಲಿ ಬಿರುಗಾಳಿಯೇ ಎದ್ದಿತ್ತು. ಬಾಸ್ಟಿಲ್​ ಕೋಟೆಯಲ್ಲಿ ನಡೆದ ಈ ಬಿರುಗಾಳಿಯ ಸಂದರ್ಭವನ್ನು ಪ್ರತೀವರ್ಷ ಬಾಸ್ಟಿಲ್​​ ಡೇ(Bastille Day) ಎಂದು ಗುರುತಿಸಿ ಆಚರಿಸಲಾಗುತ್ತದೆ.

ಈ ದಿನದ ಪ್ರಯುಕ್ತ ವಾರ್ಷಿಕವಾಗಿ ಸಾಂಪ್ರದಾಯಿಕ ಮೆರವಣಿಗೆ ಮತ್ತು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಫ್ರೆಂಚ್​ ಜನರಲ್ಲಿ ಏಕತೆಯನ್ನು ಸಾರುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಕಳೆದ ವರ್ಷದಿಂದ ಹರಡಿದ ಸಾಂಕ್ರಾಮಿಕ ಕೊರೊನಾ ವೈರಸ್​ ಹಾವಳಿಯಿಂದಾಗಿ ಯಾವುದೇ ಸಾಂಪ್ರದಾಯಿಕ ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ.

ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್​ ಜೈಶಂಕರ್​ ಅವರು ಫ್ರೆಂಚ್​ ಯುರೋಪ್​ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾದ ಜೀನ್​-ಯ್ವೆಸ್​ ಲೆ ಡ್ರಿಯಾನ್​ ಮತ್ತು ಫ್ಯಾನ್ಸ್​ ಜನರಿಗೆ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

Tv9 Kannada Digital Explainer: ವಿದೇಶದಲ್ಲಿರುವ ಭಾರತದ ಆಸ್ತಿಗಳ ವಶಕ್ಕೆ ಕೇರ್ನ್ ಎನರ್ಜಿ ಮುಂದಾಗಿರುವುದು ಏಕೆ?

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ

Published On - 11:34 am, Wed, 14 July 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?