AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bastille Day 2021: ಫ್ರೆಂಚ್​ ರಾಷ್ಟ್ರೀಯ ದಿನವನ್ನು ಗುರುತಿಸುವ ಬಾಸ್ಟಿಲ್​​ ಡೇ ದಿನದ ಮಹತ್ವ ಮತ್ತು ಇತಿಹಾಸ

French National Day 2021: 1789 ರಂದು ಪ್ಯಾರಿಸ್​ನಲ್ಲಿ ನಡೆದ ಫ್ರೆಂಚ್​ ಕ್ರಾಂತಿಯ ಸಂದರ್ಭದಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಕ್ರಾಂತಿಕಾರಿಗಳನ್ನು ಹಿಡಿದಿಟ್ಟಿದ್ದ ಜೈಲಿನಲ್ಲಿ ಬಿರುಗಾಳಿಯೇ ಎದ್ದಿತ್ತು. ಬಾಸ್ಟಿಲ್​ ಕೋಟೆಯಲ್ಲಿ ನಡೆದ ಈ ಬಿರುಗಾಳಿಯ ಸಂದರ್ಭವನ್ನು ಪ್ರತೀವರ್ಷ ಬಾಸ್ಟಿಲ್​​ ಡೇ ಎಂದು ಗುರುತಿಸಿ ಆಚರಿಸಲಾಗುತ್ತದೆ.

Bastille Day 2021: ಫ್ರೆಂಚ್​ ರಾಷ್ಟ್ರೀಯ ದಿನವನ್ನು ಗುರುತಿಸುವ ಬಾಸ್ಟಿಲ್​​ ಡೇ ದಿನದ ಮಹತ್ವ ಮತ್ತು ಇತಿಹಾಸ
ಬಾಸ್ಟಿಲ್​​ ಡೇ
TV9 Web
| Edited By: |

Updated on:Jul 14, 2021 | 11:35 AM

Share

ಫ್ರೆಂಚ್​ನಲ್ಲಿ ರಾಷ್ಟ್ರೀಯ ದಿನವನ್ನು(French National Day) ಸಾಮಾನ್ಯವಾಗಿ ಬಾಸ್ಟಿಲ್​ ಡೇ ಎಂದು ಕರೆಯಲಾಗುತ್ತಾದೆ. ಪ್ರತೀ ವರ್ಷ ಜುಲೈ 14ರಂದು ಈ ದಿನವನ್ನು ಆಚರಿಸಲಾಗುತ್ತದೆ. ಇದು ಫ್ರೆಂಚ್​​ ಪ್ರಮುಖ ದಿನಗಳಲ್ಲಿ ಒಂದು. 1789 ರಂದು ಪ್ಯಾರಿಸ್​ನಲ್ಲಿ ನಡೆದ ಫ್ರೆಂಚ್​ ಕ್ರಾಂತಿಯ ಸಂದರ್ಭದಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಕ್ರಾಂತಿಕಾರಿಗಳನ್ನು ಹಿಡಿದಿಟ್ಟಿದ್ದ ಜೈಲಿನಲ್ಲಿ ಬಿರುಗಾಳಿಯೇ ಎದ್ದಿತ್ತು. ಬಾಸ್ಟಿಲ್​ ಕೋಟೆಯಲ್ಲಿ ನಡೆದ ಈ ಬಿರುಗಾಳಿಯ ಸಂದರ್ಭವನ್ನು ಪ್ರತೀವರ್ಷ ಬಾಸ್ಟಿಲ್​​ ಡೇ(Bastille Day) ಎಂದು ಗುರುತಿಸಿ ಆಚರಿಸಲಾಗುತ್ತದೆ.

ಈ ದಿನದ ಪ್ರಯುಕ್ತ ವಾರ್ಷಿಕವಾಗಿ ಸಾಂಪ್ರದಾಯಿಕ ಮೆರವಣಿಗೆ ಮತ್ತು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಫ್ರೆಂಚ್​ ಜನರಲ್ಲಿ ಏಕತೆಯನ್ನು ಸಾರುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಕಳೆದ ವರ್ಷದಿಂದ ಹರಡಿದ ಸಾಂಕ್ರಾಮಿಕ ಕೊರೊನಾ ವೈರಸ್​ ಹಾವಳಿಯಿಂದಾಗಿ ಯಾವುದೇ ಸಾಂಪ್ರದಾಯಿಕ ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ.

ವಿದೇಶಾಂಗ ವ್ಯವಹಾರ ಸಚಿವ ಡಾ. ಎಸ್​ ಜೈಶಂಕರ್​ ಅವರು ಫ್ರೆಂಚ್​ ಯುರೋಪ್​ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾದ ಜೀನ್​-ಯ್ವೆಸ್​ ಲೆ ಡ್ರಿಯಾನ್​ ಮತ್ತು ಫ್ಯಾನ್ಸ್​ ಜನರಿಗೆ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

Tv9 Kannada Digital Explainer: ವಿದೇಶದಲ್ಲಿರುವ ಭಾರತದ ಆಸ್ತಿಗಳ ವಶಕ್ಕೆ ಕೇರ್ನ್ ಎನರ್ಜಿ ಮುಂದಾಗಿರುವುದು ಏಕೆ?

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ

Published On - 11:34 am, Wed, 14 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್