AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈರೂತ್​ ವಿಸ್ಫೋಟ: ಜನಾಕ್ರೋಶಕ್ಕೆ ಭ್ರಷ್ಟ ಲೆಬನಾನ್​ ಸರ್ಕಾರ ಉಡೀಸ್!

ಲೆಬನಾನ್​ ರಾಜಧಾನಿ ಬೈರೂತ್​ ಬಂದರು ಪ್ರದೇಶ ಮೇಲಿನ ಚಿತ್ರದಂತೆ ಈಗ ಸ್ಮಶಾನಸದೃಶ. ಇದೀಗ ಅಲ್ಲಿನ ಭ್ರಷ್ಟ ಸರ್ಕಾರವೂ ಪತನಗೊಂಡಿದೆ. ಹೌದು, ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿತು ಎಂದು ಜನರ ಆಕ್ರೋಶ ಮುಗಿಲುಮುಟ್ಟಿದೆ. ಘಟನೆ ಬಳಿಕ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆಗೆ ಮುಂದಾದ ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಇದೀಗ ರಾಜೀನಾಮೆ ನೀಡಿದೆ. ದುರಂತದ ಜವಾಬ್ದಾರಿಯನ್ನ ಹೊತ್ತು ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ಅಲ್ಲಿನ ಆರೋಗ್ಯ ಸಚಿವ ಹಮದ್​ ಹಸನ್​ ಹೇಳಿಕೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ […]

ಬೈರೂತ್​ ವಿಸ್ಫೋಟ: ಜನಾಕ್ರೋಶಕ್ಕೆ ಭ್ರಷ್ಟ ಲೆಬನಾನ್​ ಸರ್ಕಾರ ಉಡೀಸ್!
KUSHAL V
| Edited By: |

Updated on:Aug 11, 2020 | 12:32 PM

Share

ಲೆಬನಾನ್​ ರಾಜಧಾನಿ ಬೈರೂತ್​ ಬಂದರು ಪ್ರದೇಶ ಮೇಲಿನ ಚಿತ್ರದಂತೆ ಈಗ ಸ್ಮಶಾನಸದೃಶ. ಇದೀಗ ಅಲ್ಲಿನ ಭ್ರಷ್ಟ ಸರ್ಕಾರವೂ ಪತನಗೊಂಡಿದೆ.

ಹೌದು, ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿತು ಎಂದು ಜನರ ಆಕ್ರೋಶ ಮುಗಿಲುಮುಟ್ಟಿದೆ. ಘಟನೆ ಬಳಿಕ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆಗೆ ಮುಂದಾದ ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಇದೀಗ ರಾಜೀನಾಮೆ ನೀಡಿದೆ. ದುರಂತದ ಜವಾಬ್ದಾರಿಯನ್ನ ಹೊತ್ತು ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ಅಲ್ಲಿನ ಆರೋಗ್ಯ ಸಚಿವ ಹಮದ್​ ಹಸನ್​ ಹೇಳಿಕೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಘಟನೆಗೆ ಸಂಬಂಧಿಸಿದಂತೆ ಹಲವಾರು ಸಚಿವರು ರಾಜೀನಾಮೆ ನೀಡಿದ್ದರು. ಇದೀಗ ಸರ್ಕಾರವೇ ರಾಜೀನಾಮೆ ನೀಡಲು ಮುಂದಾಗಿದ್ದು ಪ್ರಧಾನಿ ಹಸನ್​ ಡಿಯಾಬ್​ ಅವರೂ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ಮಿಚೆಲ್​ ಔನ್​ಗೆ ನೀಡಿದ್ದಾರೆ.

ಹಸನ್​ ಡಿಯಾಬ್​ ಸರ್ಕಾರದ ವಿರುದ್ಧ ಈ ಹಿಂದೆಯೂ ದುರಾಡಳಿತದ ಆರೋಪ ಕೇಳಿಬಂದಿತ್ತು. ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿತ್ತು ಎಂಬ ಮಾತುಗಳು ಕೇಳಿಬಂದಿತ್ತು.

ಇದೀಗ, ಸರ್ಕಾರದ ಏಳು ತಿಂಗಳ ಆಡಳಿತಕ್ಕೆ ದುರಂತದ ಮುಖಾಂತರ ಅಂತ್ಯ ದೊರೆತಿದೆ. ಮುಂಬರುವ ಸರ್ಕಾರವು ಬಂದರು ದುರಂತದ ಆಘಾತ ಮತ್ತು ಎದುರಾಗಿರುವ ಹಾನಿಯಿಂದ ತತ್ತರಿಸಿರುವ ಜನರಿಗೆ ಹೇಗೆ ಆಸರೆಯಾಗುತ್ತದೆ  ಅನ್ನೋದನ್ನ ಕಾದುನೋಡಬೇಕಿದೆ.

Published On - 12:31 pm, Tue, 11 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ