AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು