AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ