AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ