AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
Follow us
KUSHAL V
|

Updated on:Nov 05, 2020 | 12:01 PM

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು