AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ