AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ