AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು