AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ […]

2020 US election results Updates: ಬೆಳಗಾವಿ ಮೂಲದ ವಿಜ್ಞಾನಿ-ಕೋಟ್ಯಾಧಿಪತಿ ಆಯ್ಕೆ!
KUSHAL V
|

Updated on:Nov 05, 2020 | 12:01 PM

Share

ಅಮೆರಿಕದ ಮಿಚಿಗನ್ ರಾಜ್ಯದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಬೆಳಗಾವಿ ಮೂಲದ ವಿಜ್ಞಾನಿ ಹಾಗೂ ಖ್ಯಾತ ಉದ್ಯಮಿ ಶ್ರೀ ಥಾಣೇದಾರ್​ ಆಯ್ಕೆ ಆಗಿದ್ದಾರೆ. ಶೇಕಡಾ 93 ರಷ್ಟು ಮತ ಪಡೆದು ಜೋ ಬೈಡನ್​ ಸಾರಥ್ಯದ ಡೆಮಾಕ್ರಟಿಕ್ ಪಕ್ಷದವರಾದ ಶ್ರೀ ಥಾಣೇದಾರ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ಗೆ ಆಯ್ಕೆ ಆಗಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯವರಾದ 65 ವರ್ಷದ ಶ್ರೀ ಥಾಣೇದಾರ್​ 1979ರಲ್ಲಿ ಅಮೆರಿಕಾಕ್ಕೆ ಬಂದು ನೆಲೆಸಿದರು. ವೃತ್ತಿಯಲ್ಲಿ ವಿಜ್ಞಾನಿಯಾಗಿರುವ ಥಾಣೇದಾರ್​ ಅತ್ಯುತ್ತಮ ಉದ್ಯಮಿ ಸಹ ಆಗಿದ್ದು ಅಮೆರಿಕಾದ ಕೋಟ್ಯಾಧಿಪತಿಗಳಲ್ಲಿ ಇವರೂ ಒಬ್ಬರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೊಡ್ಡಣ್ಣನ ಸಂಸತ್ತಿಗೆ ಭಾರತೀಯ ಮೂಲದ ನಾಲ್ವರ ಪುನರಾಯ್ಕೆ, ಯಾರು ಆ ನಾಲ್ವರು?

ನವೆಡಾದಲ್ಲಿ ಮುನ್ನಡೆ, ಜೋ ಬೈಡನ್ನೇ USA ಮುಂದಿನ ಅಧ್ಯಕ್ಷ! ಕೋರ್ಟ್ ಮೆಟ್ಟಿಲೇರಿದ ಟ್ರಂಪ್

Published On - 11:54 am, Thu, 5 November 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!