AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಚುನಾವಣೆ: ಪ್ರಧಾನಿಯಾಗಿ ಮತ್ತೆ ಅಧಿಕಾರ ಹಿಡಿದ ಬೆಂಜಮಿನ್ ನೆತನ್ಯಾಹು

ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಜಮೀನ್ ನೆತನ್ಯಾಹು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಇಸ್ರೆಲ್​ನಲ್ಲಿ ಮತ್ತೊಮ್ಮೆ ನೆತನ್ಯಾಹು ಯುಗ ಆರಂಭ

ಇಸ್ರೇಲ್  ಚುನಾವಣೆ: ಪ್ರಧಾನಿಯಾಗಿ ಮತ್ತೆ ಅಧಿಕಾರ ಹಿಡಿದ ಬೆಂಜಮಿನ್ ನೆತನ್ಯಾಹು
Benjamin Netanyahu
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 03, 2022 | 11:51 PM

Share

ಇಸ್ರೇಲ್ ಪ್ರಧಾನಿಯಾಗಿ ಬೆಂಜಮಿನ್ ನೆತನ್ಯಾಹು ಆಯ್ಕೆಯಾಗಿದ್ದಾರೆ.  ಸಾರ್ವತ್ರಿಕ ಚುನಾವಣೆಯಲ್ಲಿ ಯೇರ್ ಲ್ಯಾಪಿಡ್ ಅವರನ್ನು ಬೆಂಜಮಿನ್ ನೆತನ್ಯಾಹು ಮಣಿಸುವ ಮೂಲಕ ಮತ್ತೆ ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಮತಗಳ ಮತಗಳ ಎಣಿಕೆ ಕಾರ್ಯ ಇಂದು(ಗುರುವಾರ ) ಮುಕ್ತಾಯಗೊಂಡಿದ್ದು, ಇದರಲ್ಲಿ ನೆತನ್ಯಾಹು ಭರ್ಜರಿ ಗೆಲುವು ಸಾಧಿಸಿದ್ದು, ಯೇರ್ ಲ್ಯಾಪಿಡ್ ಅವರಿಗೆ ಮುಖಭಂಗವಾಗಿದೆ.

ಇನ್ನು ಬೆಂಜಮಿನ್ ನೆತನ್ಯಾಹು ಅವರ ಗೆಲುವಿಗೆ ಇಸ್ರೇಲಿ ಪ್ರಧಾನಿ ಯೈರ್ ಲ್ಯಾಪಿಡ್  ಅವರು  ಅಭಿನಂದನೆ ತಿಳಿಸಿದ್ದಾರೆ. ಬೆಂಜಮಿನ್ ನೆತನ್ಯಾಹು ಅವರು 1996-99 ಮತ್ತು 2009ರಿಂದ 2021ರ ವರೆಗೆ ಇಸ್ರೆಲ್ ಪ್ರಧಾನಿಯಾಗಿದ್ದರು.

ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷ ಮತ್ತು ಮಿತ್ರಪಕ್ಷಗಳು 120-ಸೀಟುಗಳ ನೆಸೆಟ್‌ನಲ್ಲಿ ಬಹುಮತವನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿ ಹೇಳಿತ್ತು.

Published On - 11:12 pm, Thu, 3 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?