AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ
ಬರ್ಮಿಂಗ್​ಹ್ಯಾಮ್​ನಲ್ಲಿ ಸ್ಫೋಟImage Credit source: News18
TV9 Web
| Edited By: |

Updated on:Jun 27, 2022 | 12:01 PM

Share

ಬರ್ಮಿಂಗ್​ಹ್ಯಾಂ: ಭಾನುವಾರ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಈ ಸ್ಫೋಟದ ಕಾರಣ ತಿಳಿದಿಲ್ಲ. ಇಂಗ್ಲೆಂಡ್ ಮೂಲದ ಮಾಧ್ಯಮಗಳ ಪ್ರಕಾರ, ತುರ್ತು ಸೇವೆಗಳು ಇನ್ನೂ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹತ್ತಿರದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಕೈ ನ್ಯೂಸ್ ಮತ್ತು ಗಾರ್ಡಿಯನ್ ಪ್ರಕಾರ, ಈ ಸ್ಫೋಟದಿಂದ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ನಾಲ್ವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ. ಸ್ಫೋಟದಿಂದ ಹಾನಿಗೀಡಾದ ಮನೆಗೆ ಹೊಂದಿಕೊಂಡಿರುವ ಕನಿಷ್ಠ 5ರಿಂದ 6 ಮನೆಗಳು ಸಹ ವಿವಿಧ ಹಂತದ ಹಾನಿಯನ್ನು ಅನುಭವಿಸಿವೆ. ಅನಿಲ ಸ್ಫೋಟವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅವರ ಗಾಯಗಳ ಸಂಖ್ಯೆ ಮತ್ತು ತೀವ್ರತೆ ಸದ್ಯಕ್ಕೆ ತಿಳಿದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದವು 7 ಕಿಮೀ ದೂರಕ್ಕೂ ಕೇಳಿತ್ತು. ಬರ್ಮಿಂಗ್​ಹ್ಯಾಮ್‌ನ ಉತ್ತರದಲ್ಲಿರುವ ಸುಟ್ಟನ್ ಕೋಲ್ಡ್‌ಫೀಲ್ಡ್ ನಿವಾಸಿಗಳು ಸ್ಫೋಟದ ಶಬ್ದವನ್ನು ಕೇಳಿದ್ದರು. ಈ ಪ್ರದೇಶದ ಕಡೆಗೆ ಜನರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿಂಡಿಗಲ್ ಕಲೆಕ್ಟರ್ ಕಚೇರಿ ಎದುರು ಪಟಾಕಿ ಅಂಗಡಿ ಸ್ಫೋಟ, ಓರ್ವ ಸಾವು

ಈ ಸ್ಫೋಟದಲ್ಲಿ ಒಂದು ಮನೆ ನಾಶವಾಗಿದ್ದು, ಇತರ ಮನೆಗಳು ಭಾರೀ ಹಾನಿಗೊಳಗಾಗಿವೆ. ಕಾರುಗಳಿಗೂ ಹಾನಿಯಾಗಿದೆ, ಸಾವು-ನೋವುಗಳ ವರದಿಯಾಗಿವೆ. ಆದರೆ ಅವರ ಗಾಯಗಳ ಪ್ರಮಾಣ ಮತ್ತು ತೀವ್ರತೆಯ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಇದೇ ವೇಳೆ ಸಮುದಾಯದ ನಿವಾಸಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಮನೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಮನೆಯೊಳಗೆ ಹೋಗಿ ರಕ್ಷಿಸಿದ್ದಾರೆ.

Published On - 12:00 pm, Mon, 27 June 22

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು