AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karachi Blast ಕರಾಚಿಯ ಖರದರ್ ಪ್ರದೇಶದಲ್ಲಿ ಬಾಂಬ್ ಸ್ಫೋಟ; ಮಹಿಳೆ ಸಾವು, ಹಲವರಿಗೆ ಗಾಯ

ಮೋಟಾರ್‌ಸೈಕಲ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಅಳವಡಿಸಲಾಗಿದೆ ಎಂದು ಆರಂಭಿಕ ವರದಿ ಬಹಿರಂಗಪಡಿಸಿದೆ. ಸ್ಫೋಟದ ನಂತರ ಅಗ್ನಿಶಾಮಕ ದಳವು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿತು.

Karachi Blast ಕರಾಚಿಯ ಖರದರ್ ಪ್ರದೇಶದಲ್ಲಿ ಬಾಂಬ್ ಸ್ಫೋಟ; ಮಹಿಳೆ ಸಾವು, ಹಲವರಿಗೆ ಗಾಯ
ಕರಾಚಿಯಲ್ಲಿ ಸ್ಫೋಟ
TV9 Web
| Edited By: |

Updated on:May 16, 2022 | 11:36 PM

Share

ಕರಾಚಿ: ಕರಾಚಿಯ (Karachi)  ಖರದರ್ (Kharadar) ಪ್ರದೇಶದಲ್ಲಿ ಜನನಿಬಿಡ ಬೋಲ್ಟನ್ ಮಾರುಕಟ್ಟೆಯಲ್ಲಿ ಸೋಮವಾರ ಸಂಜೆ ಸ್ಫೋಟ ಸಂಭವಿಸಿದ್ದು, ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ.  ಪೊಲೀಸ್ ಅಧಿಕಾರಿ ಸೇರಿದಂತೆ ಸುಮಾರು 12 ಜನರು ಗಾಯಗೊಂಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.  ಪೊಲೀಸ್ ವಾಹನವನ್ನು ಗುರಿಯಾಗಿರಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೋಟಾರ್‌ಸೈಕಲ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (IED) ಅಳವಡಿಸಲಾಗಿದೆ ಎಂದು ಆರಂಭಿಕ ವರದಿ ಬಹಿರಂಗಪಡಿಸಿದೆ. ಸ್ಫೋಟದ ನಂತರ ಅಗ್ನಿಶಾಮಕ ದಳವು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿತು. ದೂರದ ಪ್ರದೇಶಗಳಲ್ಲಿ ಸ್ಫೋಟದ ಸದ್ದು ಕೇಳಿಸುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾರೀ ಸ್ಫೋಟದ ಬಗ್ಗೆ ವರದಿಯ ನಂತರ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಇದು ಸ್ಫೋಟಕ ಸಾಧನದಿಂದ ಉಂಟಾಗಿರಬಹುದು ಎಂದು ಸ್ಥಳೀಯರು ಸೂಚಿಸಿದ್ದಾರೆ ಎಂದು ಸಾಮಾ ಟಿವಿ ವರದಿ ಮಾಡಿದೆ

ಸದ್ದಾರ್ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿ, 13 ಜನರು ಗಾಯಗೊಂಡ ಘಟನೆ ನಡೆದ ನಾಲ್ಕು ದಿನಗಳ ನಂತರ ಈ ಘಟನೆ ನಡೆದಿದೆ.

Published On - 11:11 pm, Mon, 16 May 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು