AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ […]

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು
ಲಾಹೋರ್​ ಬ್ಲಾಸ್ಟ್ ಚಿತ್ರಣ
Lakshmi Hegde
|

Updated on: Jun 23, 2021 | 3:40 PM

Share

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ.

ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ ಪೊಲೀಸ್​ ಅಧಿಕಾರಿ ಗುಲಾಮ್ ಮಹಮ್ಮದ್ ಡೋಗರ್​ ಹೇಳಿದ್ದಾರೆ.

ಪಾಕಿಸ್ತಾನ ಪಂಜಾಬ್​ನ ಮುಖ್ಯಮಂತ್ರಿ ಉಸ್ಮಾನ್ ಸ್ಫೋಟದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಕೇಂದ್ರ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್​ ಅವರೂ ಘಟನೆಯ ವಿವರ ಪಡೆದಿದ್ದಾರೆ. ಬ್ಲಾಸ್ಟ್ ಸಂಬಂಧ ತನಿಖೆ ನಡೆಸಲು ಲಾಹೋರ್​ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ

Blast near Mumbai terror attack mastermind Hafiz Saeed In Pakistan

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ