AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ […]

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು
ಲಾಹೋರ್​ ಬ್ಲಾಸ್ಟ್ ಚಿತ್ರಣ
Lakshmi Hegde
|

Updated on: Jun 23, 2021 | 3:40 PM

Share

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ.

ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ ಪೊಲೀಸ್​ ಅಧಿಕಾರಿ ಗುಲಾಮ್ ಮಹಮ್ಮದ್ ಡೋಗರ್​ ಹೇಳಿದ್ದಾರೆ.

ಪಾಕಿಸ್ತಾನ ಪಂಜಾಬ್​ನ ಮುಖ್ಯಮಂತ್ರಿ ಉಸ್ಮಾನ್ ಸ್ಫೋಟದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಕೇಂದ್ರ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್​ ಅವರೂ ಘಟನೆಯ ವಿವರ ಪಡೆದಿದ್ದಾರೆ. ಬ್ಲಾಸ್ಟ್ ಸಂಬಂಧ ತನಿಖೆ ನಡೆಸಲು ಲಾಹೋರ್​ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ

Blast near Mumbai terror attack mastermind Hafiz Saeed In Pakistan

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ