AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ […]

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು
ಲಾಹೋರ್​ ಬ್ಲಾಸ್ಟ್ ಚಿತ್ರಣ
Lakshmi Hegde
|

Updated on: Jun 23, 2021 | 3:40 PM

Share

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ.

ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ ಪೊಲೀಸ್​ ಅಧಿಕಾರಿ ಗುಲಾಮ್ ಮಹಮ್ಮದ್ ಡೋಗರ್​ ಹೇಳಿದ್ದಾರೆ.

ಪಾಕಿಸ್ತಾನ ಪಂಜಾಬ್​ನ ಮುಖ್ಯಮಂತ್ರಿ ಉಸ್ಮಾನ್ ಸ್ಫೋಟದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಕೇಂದ್ರ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್​ ಅವರೂ ಘಟನೆಯ ವಿವರ ಪಡೆದಿದ್ದಾರೆ. ಬ್ಲಾಸ್ಟ್ ಸಂಬಂಧ ತನಿಖೆ ನಡೆಸಲು ಲಾಹೋರ್​ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ

Blast near Mumbai terror attack mastermind Hafiz Saeed In Pakistan

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್