Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ […]

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು
ಲಾಹೋರ್​ ಬ್ಲಾಸ್ಟ್ ಚಿತ್ರಣ
Follow us
Lakshmi Hegde
|

Updated on: Jun 23, 2021 | 3:40 PM

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ.

ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ ಪೊಲೀಸ್​ ಅಧಿಕಾರಿ ಗುಲಾಮ್ ಮಹಮ್ಮದ್ ಡೋಗರ್​ ಹೇಳಿದ್ದಾರೆ.

ಪಾಕಿಸ್ತಾನ ಪಂಜಾಬ್​ನ ಮುಖ್ಯಮಂತ್ರಿ ಉಸ್ಮಾನ್ ಸ್ಫೋಟದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಕೇಂದ್ರ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್​ ಅವರೂ ಘಟನೆಯ ವಿವರ ಪಡೆದಿದ್ದಾರೆ. ಬ್ಲಾಸ್ಟ್ ಸಂಬಂಧ ತನಿಖೆ ನಡೆಸಲು ಲಾಹೋರ್​ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ

Blast near Mumbai terror attack mastermind Hafiz Saeed In Pakistan

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್