ಜಾನುವಾರು ಸಂತೆಯಲ್ಲಿ ಬಾಂಬ್ ಸ್ಫೋಟ, 23 ಮಂದಿ ದುರ್ಮರಣ

ಕಾಬೂಲ್​: ದಕ್ಷಿಣ ಅಫ್ಘಾನಿಸ್ತಾನದ ಜಾನುವಾರು ಮಾರುಕಟ್ಟೆಯಲ್ಲಿ ಕಾರ್ ಬಾಂಬ್ ಸ್ಫೋಟ ಹಾಗೂ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ. ಸಂಗಿನ್ ಜಿಲ್ಲೆಯಲ್ಲಿ ನಡೆದ ಈ ದಾಳಿಗೆ ತಾಲಿಬಾನ್ ಮತ್ತು ಅಫ್ಘಾನ್​ ಮಿಲಿಟರಿ ಇಬ್ಬರೂ ಪರಸ್ಪರ ದೂಷಿಸಿಕೊಂಡಿದ್ದಾರೆ. ಬಾಂಬ್ ದಾಳಿಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾನುವಾರು ಸಂತೆಯಲ್ಲಿ ಬಾಂಬ್ ಸ್ಫೋಟ, 23 ಮಂದಿ ದುರ್ಮರಣ
ಸಾಧು ಶ್ರೀನಾಥ್​ Edited By:

Updated on: Jun 29, 2020 | 6:05 PM

ಕಾಬೂಲ್​: ದಕ್ಷಿಣ ಅಫ್ಘಾನಿಸ್ತಾನದ ಜಾನುವಾರು ಮಾರುಕಟ್ಟೆಯಲ್ಲಿ ಕಾರ್ ಬಾಂಬ್ ಸ್ಫೋಟ ಹಾಗೂ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ.

ಸಂಗಿನ್ ಜಿಲ್ಲೆಯಲ್ಲಿ ನಡೆದ ಈ ದಾಳಿಗೆ ತಾಲಿಬಾನ್ ಮತ್ತು ಅಫ್ಘಾನ್​ ಮಿಲಿಟರಿ ಇಬ್ಬರೂ ಪರಸ್ಪರ ದೂಷಿಸಿಕೊಂಡಿದ್ದಾರೆ. ಬಾಂಬ್ ದಾಳಿಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On - 6:05 pm, Mon, 29 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us