AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ಜನ ಸಾವು

ಬುಕಾರೆಸ್ಟ: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 10 ಜನ ಮೃತಪಟ್ಟಿರುವ ಘಟನೆ ರುಮೇನಿಯಾದ ಕೊವಿಡ್ ಆಸ್ಪತ್ರೆಯ ICU ನಲ್ಲಿ ನಡೆದಿದೆ. ಪಿಯಾಟ್ರಾ ನೀಮ್ಟ್ ಕಂಟ್ರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಪಕ್ಕದ ಕೋಣೆಗೆ ಹರಡಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅವಘಡಕ್ಕೆ ಕಾರಣವೇನೆಂಬುವುದು ಇನ್ನು ಸ್ಪಷ್ಟವಾಗಿಲ್ಲ. ಅಲ್ಲದೆ ಘಟನೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿದ್ದ 7 ಜನರಿಗೆ ಗಂಭೀರ ಗಾಯಗಳಾಗಿವೆ. ಆರೋಗ್ಯ ಸಚಿವ ನೆಲು ಟಾಟಾರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಳಿದಿರುವ […]

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ಜನ ಸಾವು
ಆಯೇಷಾ ಬಾನು
|

Updated on:Nov 15, 2020 | 7:55 AM

Share

ಬುಕಾರೆಸ್ಟ: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 10 ಜನ ಮೃತಪಟ್ಟಿರುವ ಘಟನೆ ರುಮೇನಿಯಾದ ಕೊವಿಡ್ ಆಸ್ಪತ್ರೆಯ ICU ನಲ್ಲಿ ನಡೆದಿದೆ.

ಪಿಯಾಟ್ರಾ ನೀಮ್ಟ್ ಕಂಟ್ರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಪಕ್ಕದ ಕೋಣೆಗೆ ಹರಡಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅವಘಡಕ್ಕೆ ಕಾರಣವೇನೆಂಬುವುದು ಇನ್ನು ಸ್ಪಷ್ಟವಾಗಿಲ್ಲ. ಅಲ್ಲದೆ ಘಟನೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿದ್ದ 7 ಜನರಿಗೆ ಗಂಭೀರ ಗಾಯಗಳಾಗಿವೆ.

ಆರೋಗ್ಯ ಸಚಿವ ನೆಲು ಟಾಟಾರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಳಿದಿರುವ ಆರು ರೋಗಿಗಳನ್ನು ಪೂರ್ವ ರೊಮೇನಿಯನ್ ನಗರದ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುವುದ ಎಂದು ತಿಳಿಸಿದ್ರು. ಹಾಗೂ ಘಟನೆಯಲ್ಲಿ ದೇಹದ 40% ನಷ್ಟು ತೀವ್ರವಾದ ಸುಟ್ಟ ಗಾಯಗೊಂಡ ವೈದ್ಯರನ್ನು ರಾಜಧಾನಿ ಬುಚಾರೆಸ್ಟ್‌ನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತೆ ಎಂದಿದ್ದಾರೆ.

Published On - 7:48 am, Sun, 15 November 20

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​