AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ಜನ ಸಾವು

ಬುಕಾರೆಸ್ಟ: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 10 ಜನ ಮೃತಪಟ್ಟಿರುವ ಘಟನೆ ರುಮೇನಿಯಾದ ಕೊವಿಡ್ ಆಸ್ಪತ್ರೆಯ ICU ನಲ್ಲಿ ನಡೆದಿದೆ. ಪಿಯಾಟ್ರಾ ನೀಮ್ಟ್ ಕಂಟ್ರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಪಕ್ಕದ ಕೋಣೆಗೆ ಹರಡಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅವಘಡಕ್ಕೆ ಕಾರಣವೇನೆಂಬುವುದು ಇನ್ನು ಸ್ಪಷ್ಟವಾಗಿಲ್ಲ. ಅಲ್ಲದೆ ಘಟನೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿದ್ದ 7 ಜನರಿಗೆ ಗಂಭೀರ ಗಾಯಗಳಾಗಿವೆ. ಆರೋಗ್ಯ ಸಚಿವ ನೆಲು ಟಾಟಾರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಳಿದಿರುವ […]

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ಜನ ಸಾವು
ಆಯೇಷಾ ಬಾನು
|

Updated on:Nov 15, 2020 | 7:55 AM

Share

ಬುಕಾರೆಸ್ಟ: ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 10 ಜನ ಮೃತಪಟ್ಟಿರುವ ಘಟನೆ ರುಮೇನಿಯಾದ ಕೊವಿಡ್ ಆಸ್ಪತ್ರೆಯ ICU ನಲ್ಲಿ ನಡೆದಿದೆ.

ಪಿಯಾಟ್ರಾ ನೀಮ್ಟ್ ಕಂಟ್ರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಅದು ಪಕ್ಕದ ಕೋಣೆಗೆ ಹರಡಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿ ಅವಘಡಕ್ಕೆ ಕಾರಣವೇನೆಂಬುವುದು ಇನ್ನು ಸ್ಪಷ್ಟವಾಗಿಲ್ಲ. ಅಲ್ಲದೆ ಘಟನೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿದ್ದ 7 ಜನರಿಗೆ ಗಂಭೀರ ಗಾಯಗಳಾಗಿವೆ.

ಆರೋಗ್ಯ ಸಚಿವ ನೆಲು ಟಾಟಾರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಳಿದಿರುವ ಆರು ರೋಗಿಗಳನ್ನು ಪೂರ್ವ ರೊಮೇನಿಯನ್ ನಗರದ ಕೋವಿಡ್ ಆಸ್ಪತ್ರೆಗೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುವುದ ಎಂದು ತಿಳಿಸಿದ್ರು. ಹಾಗೂ ಘಟನೆಯಲ್ಲಿ ದೇಹದ 40% ನಷ್ಟು ತೀವ್ರವಾದ ಸುಟ್ಟ ಗಾಯಗೊಂಡ ವೈದ್ಯರನ್ನು ರಾಜಧಾನಿ ಬುಚಾರೆಸ್ಟ್‌ನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತೆ ಎಂದಿದ್ದಾರೆ.

Published On - 7:48 am, Sun, 15 November 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್