AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದ ಬಳಿ ಪತ್ತೆಯಾಗಿದೆ Covid-19 ನಂಬರ್ ಪ್ಲೇಟ್ ನ BMW ಕಾರು

ಕೊರೊನಾ ಇಡೀ ವಿಶ್ವವನ್ನು ಬೆಚ್ಚಿಬೀಳುವಂತೆ ಮಾಡಿದೆ. ಎಲ್ಲಿ ನೋಡಿದ್ರೂ ಕೊರೊನಾ ಅಟ್ಟಹಾಸವೇ ಕಾಣುತ್ತಿದೆ. ಪ್ರತಿ ದಿನ ಪ್ರತಿ ಕ್ಷಣ ಕೊರೊನಾದೇ ಸುದ್ದಿಗಳು ಹರಿದಾಡುತ್ತಿವೆ. ಈ ಸೋಂಕಿನಿಂದ ಮನುಷ್ಯ ಕುಲ ಮರಗುತ್ತಿದೆ. ಮಾನಸಿಕ ಖಿನ್ನತೆಗೆ ಒಳಗಾಗುತ್ತಿದೆ. ಈ ನಡುವೆ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿಯಲ್ಲಿರುವ ಅಡಿಲೇಡ್ ವಿಮಾನ ನಿಲ್ದಾಣದ ಬಳಿ ಸಿಕ್ಕಿರುವ BMW ಕಾರು ಎಲ್ಲರನ್ನು ಅಚ್ಚರಿಗೊಳಿಸಿದೆ. ಹೀಗೆ ನಿಂತ ಬೆಳಬಾಳುವ ಕಾರು ಜನರನ್ನು ಅಚ್ಚರಿಗೊಳಿಸಿದೆ ಹಾಗೂ ಅನೇಕ ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ. ಕಾರಣ ಆ ಕಾರಿನ ನಂ ಪ್ಲೇಟ್. […]

ವಿಮಾನ ನಿಲ್ದಾಣದ ಬಳಿ ಪತ್ತೆಯಾಗಿದೆ Covid-19 ನಂಬರ್ ಪ್ಲೇಟ್ ನ BMW ಕಾರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 15, 2020 | 8:36 AM

Share

ಕೊರೊನಾ ಇಡೀ ವಿಶ್ವವನ್ನು ಬೆಚ್ಚಿಬೀಳುವಂತೆ ಮಾಡಿದೆ. ಎಲ್ಲಿ ನೋಡಿದ್ರೂ ಕೊರೊನಾ ಅಟ್ಟಹಾಸವೇ ಕಾಣುತ್ತಿದೆ. ಪ್ರತಿ ದಿನ ಪ್ರತಿ ಕ್ಷಣ ಕೊರೊನಾದೇ ಸುದ್ದಿಗಳು ಹರಿದಾಡುತ್ತಿವೆ. ಈ ಸೋಂಕಿನಿಂದ ಮನುಷ್ಯ ಕುಲ ಮರಗುತ್ತಿದೆ. ಮಾನಸಿಕ ಖಿನ್ನತೆಗೆ ಒಳಗಾಗುತ್ತಿದೆ. ಈ ನಡುವೆ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿಯಲ್ಲಿರುವ ಅಡಿಲೇಡ್ ವಿಮಾನ ನಿಲ್ದಾಣದ ಬಳಿ ಸಿಕ್ಕಿರುವ BMW ಕಾರು ಎಲ್ಲರನ್ನು ಅಚ್ಚರಿಗೊಳಿಸಿದೆ.

ಹೀಗೆ ನಿಂತ ಬೆಳಬಾಳುವ ಕಾರು ಜನರನ್ನು ಅಚ್ಚರಿಗೊಳಿಸಿದೆ ಹಾಗೂ ಅನೇಕ ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ. ಕಾರಣ ಆ ಕಾರಿನ ನಂ ಪ್ಲೇಟ್. ಜನರನ್ನು ಹಿಂಡಿ ಹಿಪ್ಪೆ ಮಾಡಿರೋ Covid-19 ಎಂಬ ನಂಬರ್ ಪ್ಲೇಟ್​ ಅನ್ನು ಈ BMW ಕಾರು ಹೊಂದಿದೆ.

ಅಚ್ಚರಿ ಎಂದರೆ ಈ ಕಾರನ್ನು ಫೆಬ್ರವರಿ ಅಥವಾ ಅದಕ್ಕೂ ಮುನ್ನವೇ ಈ ವಿಮಾನ ನಿಲ್ದಾಣದ ಬಳಿ ಪಾರ್ಕ್ ಮಾಡಲಾಗಿದೆಯಂತೆ. ಇಷ್ಟು ತಿಂಗಳು ಕಳೆದರೂ ಕಾರನ್ನು ತೆಗೆದುಕೊಂಡು ಹೋಗಲು ಮಾಲೀಕ ಬಂದಿಲ್ಲ. ಹಾಗೂ ಈ ಕಾರು ಯಾರಿಗೆ ಸೇರಿದ್ದು, ಎಂಬುದೂ ತಿಳಿದು ಬಂದಿಲ್ಲ. ವಿಶ್ವದಲ್ಲಿ ಕೊರೊನಾ ಅಟ್ಟಹಾಸ ಮೆರೆಯುವ ಮುನ್ನವೇ ವಿಮಾನ ನಿಲ್ದಾಣದಲ್ಲಿ ಕೋವಿಡ್ 19 ಹೆಸರಿನ ನಂ ಪ್ಲೇಟ್ ಹೊಂದಿರುವ ಕಾರು ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Published On - 8:06 am, Wed, 15 July 20

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?