AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು
ದೋಣಿ-ಸಾಂದರ್ಭಿಕ ಚಿತ್ರImage Credit source: Middle east monitor
ನಯನಾ ರಾಜೀವ್
|

Updated on: Dec 17, 2023 | 11:33 AM

Share

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ನೈಜೀರಿಯಾ, ಗ್ಯಾಂಬಿಯಾ ಮತ್ತು ಇತರ ಆಫ್ರಿಕನ್ ದೇಶಗಳಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ – ಸುಮಾರು 86 ವಲಸಿಗರು ಹಡಗಿನಲ್ಲಿದ್ದರು ಎಂದು ಹೇಳಲಾಗಿದೆ. 25 ಜನರನ್ನು ರಕ್ಷಿಸಲಾಗಿದೆ. ಬದುಕುಳಿದವರೆಲ್ಲರೂ ಉತ್ತಮ ಸ್ಥಿತಿಯಲ್ಲಿದ್ದಾರೆ. ಲಿಬಿಯಾ ಮತ್ತು ಟುನೀಶಿಯಾ ಇಟಲಿಯ ಮೂಲಕ ಯುರೋಪ್ ತಲುಪುವ ಭರವಸೆಯಲ್ಲಿ ಅಪಾಯಕಾರಿ ಸಮುದ್ರ ಪ್ರಯಾಣವನ್ನು ಬೆಳೆಸಿ ಪ್ರಾಣವನ್ನು ಅಪಾಯಕ್ಕೆ ತಂದೊಡ್ಡುತ್ತಿದ್ದಾರೆ.

ಟುನೀಶಿಯಾ ಮತ್ತು ಲಿಬಿಯಾದಿಂದ ಈ ವರ್ಷ 153,000 ಕ್ಕೂ ಹೆಚ್ಚು ವಲಸಿಗರು ಇಟಲಿಗೆ ಆಗಮಿಸಿದ್ದಾರೆ. ಲಿಬಿಯಾದಿಂದ ಇಟಲಿಗೆ ಹೋಗುವ ಮಾರ್ಗದಲ್ಲಿ 750 ಜನರನ್ನು ತುಂಬಿದ ಮೀನುಗಾರಿಕಾ ದೋಣಿ ಆಡ್ರಿಯಾನಾ ಜೂನ್ 14 ರಂದು ನೈಋತ್ಯ ಗ್ರೀಸ್‌ನಲ್ಲಿ ಮುಳುಗಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಹಡಗಿನಲ್ಲಿ ಮುಖ್ಯವಾಗಿ ಸಿರಿಯನ್ನರು, ಪಾಕಿಸ್ತಾನಿಗಳು ಮತ್ತು ಈಜಿಪ್ಟಿನವರು ಇದ್ದರು. 104 ಮಂದಿ ಮಾತ್ರ ಬದುಕುಳಿದಿದ್ದು, 82 ಮೃತದೇಹಗಳು ಪತ್ತೆಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!