AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು
ದೋಣಿ-ಸಾಂದರ್ಭಿಕ ಚಿತ್ರImage Credit source: Middle east monitor
ನಯನಾ ರಾಜೀವ್
|

Updated on: Dec 17, 2023 | 11:33 AM

Share

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ನೈಜೀರಿಯಾ, ಗ್ಯಾಂಬಿಯಾ ಮತ್ತು ಇತರ ಆಫ್ರಿಕನ್ ದೇಶಗಳಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ – ಸುಮಾರು 86 ವಲಸಿಗರು ಹಡಗಿನಲ್ಲಿದ್ದರು ಎಂದು ಹೇಳಲಾಗಿದೆ. 25 ಜನರನ್ನು ರಕ್ಷಿಸಲಾಗಿದೆ. ಬದುಕುಳಿದವರೆಲ್ಲರೂ ಉತ್ತಮ ಸ್ಥಿತಿಯಲ್ಲಿದ್ದಾರೆ. ಲಿಬಿಯಾ ಮತ್ತು ಟುನೀಶಿಯಾ ಇಟಲಿಯ ಮೂಲಕ ಯುರೋಪ್ ತಲುಪುವ ಭರವಸೆಯಲ್ಲಿ ಅಪಾಯಕಾರಿ ಸಮುದ್ರ ಪ್ರಯಾಣವನ್ನು ಬೆಳೆಸಿ ಪ್ರಾಣವನ್ನು ಅಪಾಯಕ್ಕೆ ತಂದೊಡ್ಡುತ್ತಿದ್ದಾರೆ.

ಟುನೀಶಿಯಾ ಮತ್ತು ಲಿಬಿಯಾದಿಂದ ಈ ವರ್ಷ 153,000 ಕ್ಕೂ ಹೆಚ್ಚು ವಲಸಿಗರು ಇಟಲಿಗೆ ಆಗಮಿಸಿದ್ದಾರೆ. ಲಿಬಿಯಾದಿಂದ ಇಟಲಿಗೆ ಹೋಗುವ ಮಾರ್ಗದಲ್ಲಿ 750 ಜನರನ್ನು ತುಂಬಿದ ಮೀನುಗಾರಿಕಾ ದೋಣಿ ಆಡ್ರಿಯಾನಾ ಜೂನ್ 14 ರಂದು ನೈಋತ್ಯ ಗ್ರೀಸ್‌ನಲ್ಲಿ ಮುಳುಗಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಹಡಗಿನಲ್ಲಿ ಮುಖ್ಯವಾಗಿ ಸಿರಿಯನ್ನರು, ಪಾಕಿಸ್ತಾನಿಗಳು ಮತ್ತು ಈಜಿಪ್ಟಿನವರು ಇದ್ದರು. 104 ಮಂದಿ ಮಾತ್ರ ಬದುಕುಳಿದಿದ್ದು, 82 ಮೃತದೇಹಗಳು ಪತ್ತೆಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು