AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು
ದೋಣಿ-ಸಾಂದರ್ಭಿಕ ಚಿತ್ರImage Credit source: Middle east monitor
ನಯನಾ ರಾಜೀವ್
|

Updated on: Dec 17, 2023 | 11:33 AM

Share

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ನೈಜೀರಿಯಾ, ಗ್ಯಾಂಬಿಯಾ ಮತ್ತು ಇತರ ಆಫ್ರಿಕನ್ ದೇಶಗಳಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ – ಸುಮಾರು 86 ವಲಸಿಗರು ಹಡಗಿನಲ್ಲಿದ್ದರು ಎಂದು ಹೇಳಲಾಗಿದೆ. 25 ಜನರನ್ನು ರಕ್ಷಿಸಲಾಗಿದೆ. ಬದುಕುಳಿದವರೆಲ್ಲರೂ ಉತ್ತಮ ಸ್ಥಿತಿಯಲ್ಲಿದ್ದಾರೆ. ಲಿಬಿಯಾ ಮತ್ತು ಟುನೀಶಿಯಾ ಇಟಲಿಯ ಮೂಲಕ ಯುರೋಪ್ ತಲುಪುವ ಭರವಸೆಯಲ್ಲಿ ಅಪಾಯಕಾರಿ ಸಮುದ್ರ ಪ್ರಯಾಣವನ್ನು ಬೆಳೆಸಿ ಪ್ರಾಣವನ್ನು ಅಪಾಯಕ್ಕೆ ತಂದೊಡ್ಡುತ್ತಿದ್ದಾರೆ.

ಟುನೀಶಿಯಾ ಮತ್ತು ಲಿಬಿಯಾದಿಂದ ಈ ವರ್ಷ 153,000 ಕ್ಕೂ ಹೆಚ್ಚು ವಲಸಿಗರು ಇಟಲಿಗೆ ಆಗಮಿಸಿದ್ದಾರೆ. ಲಿಬಿಯಾದಿಂದ ಇಟಲಿಗೆ ಹೋಗುವ ಮಾರ್ಗದಲ್ಲಿ 750 ಜನರನ್ನು ತುಂಬಿದ ಮೀನುಗಾರಿಕಾ ದೋಣಿ ಆಡ್ರಿಯಾನಾ ಜೂನ್ 14 ರಂದು ನೈಋತ್ಯ ಗ್ರೀಸ್‌ನಲ್ಲಿ ಮುಳುಗಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಹಡಗಿನಲ್ಲಿ ಮುಖ್ಯವಾಗಿ ಸಿರಿಯನ್ನರು, ಪಾಕಿಸ್ತಾನಿಗಳು ಮತ್ತು ಈಜಿಪ್ಟಿನವರು ಇದ್ದರು. 104 ಮಂದಿ ಮಾತ್ರ ಬದುಕುಳಿದಿದ್ದು, 82 ಮೃತದೇಹಗಳು ಪತ್ತೆಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ