AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು
ದೋಣಿ-ಸಾಂದರ್ಭಿಕ ಚಿತ್ರImage Credit source: Middle east monitor
ನಯನಾ ರಾಜೀವ್
|

Updated on: Dec 17, 2023 | 11:33 AM

Share

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ನೈಜೀರಿಯಾ, ಗ್ಯಾಂಬಿಯಾ ಮತ್ತು ಇತರ ಆಫ್ರಿಕನ್ ದೇಶಗಳಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ – ಸುಮಾರು 86 ವಲಸಿಗರು ಹಡಗಿನಲ್ಲಿದ್ದರು ಎಂದು ಹೇಳಲಾಗಿದೆ. 25 ಜನರನ್ನು ರಕ್ಷಿಸಲಾಗಿದೆ. ಬದುಕುಳಿದವರೆಲ್ಲರೂ ಉತ್ತಮ ಸ್ಥಿತಿಯಲ್ಲಿದ್ದಾರೆ. ಲಿಬಿಯಾ ಮತ್ತು ಟುನೀಶಿಯಾ ಇಟಲಿಯ ಮೂಲಕ ಯುರೋಪ್ ತಲುಪುವ ಭರವಸೆಯಲ್ಲಿ ಅಪಾಯಕಾರಿ ಸಮುದ್ರ ಪ್ರಯಾಣವನ್ನು ಬೆಳೆಸಿ ಪ್ರಾಣವನ್ನು ಅಪಾಯಕ್ಕೆ ತಂದೊಡ್ಡುತ್ತಿದ್ದಾರೆ.

ಟುನೀಶಿಯಾ ಮತ್ತು ಲಿಬಿಯಾದಿಂದ ಈ ವರ್ಷ 153,000 ಕ್ಕೂ ಹೆಚ್ಚು ವಲಸಿಗರು ಇಟಲಿಗೆ ಆಗಮಿಸಿದ್ದಾರೆ. ಲಿಬಿಯಾದಿಂದ ಇಟಲಿಗೆ ಹೋಗುವ ಮಾರ್ಗದಲ್ಲಿ 750 ಜನರನ್ನು ತುಂಬಿದ ಮೀನುಗಾರಿಕಾ ದೋಣಿ ಆಡ್ರಿಯಾನಾ ಜೂನ್ 14 ರಂದು ನೈಋತ್ಯ ಗ್ರೀಸ್‌ನಲ್ಲಿ ಮುಳುಗಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಹಡಗಿನಲ್ಲಿ ಮುಖ್ಯವಾಗಿ ಸಿರಿಯನ್ನರು, ಪಾಕಿಸ್ತಾನಿಗಳು ಮತ್ತು ಈಜಿಪ್ಟಿನವರು ಇದ್ದರು. 104 ಮಂದಿ ಮಾತ್ರ ಬದುಕುಳಿದಿದ್ದು, 82 ಮೃತದೇಹಗಳು ಪತ್ತೆಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ