AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು

Pakistan Bomb Blast: ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು
ಆಂಬ್ಯುಲೆನ್ಸ್​- ಸಾಂದರ್ಭಿಕ ಚಿತ್ರImage Credit source: Tribune.com
ನಯನಾ ರಾಜೀವ್
|

Updated on: Aug 08, 2023 | 7:29 AM

Share

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟ(Bomb Blast) ಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಲ್ಗತಾರ್​ ಯೂನಿಯನ್ ಕೌನ್ಸಿಲ್​ ಮುಖ್ಯಸ್ಥ ಸೇರಿ 7 ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಯೂನಿಯನ್​​ ಕೌನ್ಸಿಲ್​ ಮುಖ್ಯಸ್ಥ ಇಸ್ತಿಕ್​​ ಯಾಕೂಬ್ ಕುಟುಂಬ ಸದಸ್ಯರು, ಭದ್ರತಾ ಸಿಬ್ಬಂದಿ ಸೇರಿ 7 ಜನ ಸಾವು

ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಯಾಕೂಬ್ ಗುರಿಯಾಗಿಸಿಕೊಂಡು ನೆಲಬಾಂಬ್ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೀಡಾದ ರಾಜಕಾರಣಿ ಇಶಾಕ್ ಯಾಕೂಬ್ ಬಲೂಚಿಸ್ತಾನದ ಅವಾಮಿ ಪಕ್ಷದವರಾಗಿದ್ದು ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್

ಪಾಕಿಸ್ತಾನದ ತಾಲಿಬಾನ್​ನ ಹಿಂದಿನ ಭದ್ರಕೋಟೆಯಲ್ಲಿ ಆತ್ಮಹತ್ಯಾ ಬಾಂಬರ್ ತನ್ನ ಸ್ಫೋಟಗಳನ್ನು ತುಂಬಿದ ವಾಹನವನ್ನು ಸ್ಫೋಟಿಸಿದ ಕೆಲವೇ ಗಂಟೆಗಳ ನಂತರ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ವಾಯುವ್ಯ ಗಡಿಯಲ್ಲಿ ಸ್ಪೋಟ ಸಂಭವಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ