ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು

Pakistan Bomb Blast: ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು
ಆಂಬ್ಯುಲೆನ್ಸ್​- ಸಾಂದರ್ಭಿಕ ಚಿತ್ರImage Credit source: Tribune.com
Follow us
|

Updated on: Aug 08, 2023 | 7:29 AM

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟ(Bomb Blast) ಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಲ್ಗತಾರ್​ ಯೂನಿಯನ್ ಕೌನ್ಸಿಲ್​ ಮುಖ್ಯಸ್ಥ ಸೇರಿ 7 ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಯೂನಿಯನ್​​ ಕೌನ್ಸಿಲ್​ ಮುಖ್ಯಸ್ಥ ಇಸ್ತಿಕ್​​ ಯಾಕೂಬ್ ಕುಟುಂಬ ಸದಸ್ಯರು, ಭದ್ರತಾ ಸಿಬ್ಬಂದಿ ಸೇರಿ 7 ಜನ ಸಾವು

ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಯಾಕೂಬ್ ಗುರಿಯಾಗಿಸಿಕೊಂಡು ನೆಲಬಾಂಬ್ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೀಡಾದ ರಾಜಕಾರಣಿ ಇಶಾಕ್ ಯಾಕೂಬ್ ಬಲೂಚಿಸ್ತಾನದ ಅವಾಮಿ ಪಕ್ಷದವರಾಗಿದ್ದು ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್

ಪಾಕಿಸ್ತಾನದ ತಾಲಿಬಾನ್​ನ ಹಿಂದಿನ ಭದ್ರಕೋಟೆಯಲ್ಲಿ ಆತ್ಮಹತ್ಯಾ ಬಾಂಬರ್ ತನ್ನ ಸ್ಫೋಟಗಳನ್ನು ತುಂಬಿದ ವಾಹನವನ್ನು ಸ್ಫೋಟಿಸಿದ ಕೆಲವೇ ಗಂಟೆಗಳ ನಂತರ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ವಾಯುವ್ಯ ಗಡಿಯಲ್ಲಿ ಸ್ಪೋಟ ಸಂಭವಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ