AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು

Pakistan Bomb Blast: ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು
ಆಂಬ್ಯುಲೆನ್ಸ್​- ಸಾಂದರ್ಭಿಕ ಚಿತ್ರImage Credit source: Tribune.com
ನಯನಾ ರಾಜೀವ್
|

Updated on: Aug 08, 2023 | 7:29 AM

Share

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟ(Bomb Blast) ಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಲ್ಗತಾರ್​ ಯೂನಿಯನ್ ಕೌನ್ಸಿಲ್​ ಮುಖ್ಯಸ್ಥ ಸೇರಿ 7 ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಯೂನಿಯನ್​​ ಕೌನ್ಸಿಲ್​ ಮುಖ್ಯಸ್ಥ ಇಸ್ತಿಕ್​​ ಯಾಕೂಬ್ ಕುಟುಂಬ ಸದಸ್ಯರು, ಭದ್ರತಾ ಸಿಬ್ಬಂದಿ ಸೇರಿ 7 ಜನ ಸಾವು

ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಯಾಕೂಬ್ ಗುರಿಯಾಗಿಸಿಕೊಂಡು ನೆಲಬಾಂಬ್ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೀಡಾದ ರಾಜಕಾರಣಿ ಇಶಾಕ್ ಯಾಕೂಬ್ ಬಲೂಚಿಸ್ತಾನದ ಅವಾಮಿ ಪಕ್ಷದವರಾಗಿದ್ದು ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್

ಪಾಕಿಸ್ತಾನದ ತಾಲಿಬಾನ್​ನ ಹಿಂದಿನ ಭದ್ರಕೋಟೆಯಲ್ಲಿ ಆತ್ಮಹತ್ಯಾ ಬಾಂಬರ್ ತನ್ನ ಸ್ಫೋಟಗಳನ್ನು ತುಂಬಿದ ವಾಹನವನ್ನು ಸ್ಫೋಟಿಸಿದ ಕೆಲವೇ ಗಂಟೆಗಳ ನಂತರ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ವಾಯುವ್ಯ ಗಡಿಯಲ್ಲಿ ಸ್ಪೋಟ ಸಂಭವಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ