AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು

Pakistan Bomb Blast: ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು
ಆಂಬ್ಯುಲೆನ್ಸ್​- ಸಾಂದರ್ಭಿಕ ಚಿತ್ರImage Credit source: Tribune.com
ನಯನಾ ರಾಜೀವ್
|

Updated on: Aug 08, 2023 | 7:29 AM

Share

ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಪೋಟ(Bomb Blast) ಗೊಂಡಿದ್ದು 7 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬಲೂಚಿಸ್ತಾನದ ಪಂಜ್ಗರ್​​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಲ್ಗತಾರ್​ ಯೂನಿಯನ್ ಕೌನ್ಸಿಲ್​ ಮುಖ್ಯಸ್ಥ ಸೇರಿ 7 ಜನ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಯೂನಿಯನ್​​ ಕೌನ್ಸಿಲ್​ ಮುಖ್ಯಸ್ಥ ಇಸ್ತಿಕ್​​ ಯಾಕೂಬ್ ಕುಟುಂಬ ಸದಸ್ಯರು, ಭದ್ರತಾ ಸಿಬ್ಬಂದಿ ಸೇರಿ 7 ಜನ ಸಾವು

ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಯಾಕೂಬ್ ಗುರಿಯಾಗಿಸಿಕೊಂಡು ನೆಲಬಾಂಬ್ ಸ್ಫೋಟಿಸಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೀಡಾದ ರಾಜಕಾರಣಿ ಇಶಾಕ್ ಯಾಕೂಬ್ ಬಲೂಚಿಸ್ತಾನದ ಅವಾಮಿ ಪಕ್ಷದವರಾಗಿದ್ದು ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರಷೋತ್ತಮ ಮನೆ ನವೀಕರಿಸಿ ಯುಗಾದಿ ಗಿಫ್ಟ್​​ ನೀಡಿದ ಟ್ರಸ್ಟ್

ಪಾಕಿಸ್ತಾನದ ತಾಲಿಬಾನ್​ನ ಹಿಂದಿನ ಭದ್ರಕೋಟೆಯಲ್ಲಿ ಆತ್ಮಹತ್ಯಾ ಬಾಂಬರ್ ತನ್ನ ಸ್ಫೋಟಗಳನ್ನು ತುಂಬಿದ ವಾಹನವನ್ನು ಸ್ಫೋಟಿಸಿದ ಕೆಲವೇ ಗಂಟೆಗಳ ನಂತರ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ವಾಯುವ್ಯ ಗಡಿಯಲ್ಲಿ ಸ್ಪೋಟ ಸಂಭವಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?