AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಹೊರಟ ಬಸ್, ಕಂಬಕ್ಕೆ ತಲೆ ತಗುಲಿ ಬಾಲಕಿ ಸಾವು

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಬಸ್​ ಹೊರಟಿತ್ತು, ಆಗ ಅಲ್ಲಿಯೇ ಇದ್ದ ಕಂಬಕ್ಕೆ ತಲೆ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಆಗಸ್ಟ್​ 16ರಂದು ಬಾಲಕಿ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯು ಬಸ್​ನ ಕಿಟಕಿಯಿಂದ ತಲೆ ಹೊರಹಾಕಿದ್ದಳು, ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಳು, ಅದೇ ಸಮಯದಲ್ಲಿ ಬಸ್ ಹೊರಟಿತ್ತು.

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಹೊರಟ ಬಸ್, ಕಂಬಕ್ಕೆ ತಲೆ ತಗುಲಿ ಬಾಲಕಿ ಸಾವು
ಬಾಲಕಿ-ಸಾಂದರ್ಭಿಕ ಚಿತ್ರImage Credit source: NDTV
Follow us
ನಯನಾ ರಾಜೀವ್
|

Updated on: Aug 23, 2023 | 10:18 AM

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಬಸ್​ ಹೊರಟಿತ್ತು, ಆಗ ಅಲ್ಲಿಯೇ ಇದ್ದ ಕಂಬಕ್ಕೆ ತಲೆ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಆಗಸ್ಟ್​ 16ರಂದು ಬಾಲಕಿ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯು ಬಸ್​ನ ಕಿಟಕಿಯಿಂದ ತಲೆ ಹೊರಹಾಕಿದ್ದಳು, ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಳು, ಅದೇ ಸಮಯದಲ್ಲಿ ಬಸ್ ಹೊರಟಿತ್ತು.

ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಕಾರಣ ಡ್ರೈವರ್ ಬಸ್​ ಸ್ವಲ್ಪ ಎಡ ಭಾಗಕ್ಕೆ ತೆಗೆದುಕೊಂಡರು ಆಗ ಅಲ್ಲಿಯೇ ಇದ್ದ ಕಂಬಕ್ಕೆ ಬಾಲಕಿಯ ತಲೆ ಹೊಡೆದಿದೆ. ಆಗ ತಕ್ಷಣ ಅಲ್ಲಿದ್ದವರು ಚಾಲಕನನ್ನು ಎಚ್ಚರಿಸಿದ್ದಾರೆ, ತಕ್ಷಣ ಬಸ್​ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಶಾಲಾ ಆಡಳಿತ ಮಂಡಳಿ ಹಾಗೂ ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು

ಬಾಲಕಿಯ ತಲೆಗೆ ಗಂಭೀರವಾದ ಗಾಯಗಳಾಗಿತ್ತು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಆಗಸ್ಟ್​ 17 ರಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್