AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಹೊರಟ ಬಸ್, ಕಂಬಕ್ಕೆ ತಲೆ ತಗುಲಿ ಬಾಲಕಿ ಸಾವು

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಬಸ್​ ಹೊರಟಿತ್ತು, ಆಗ ಅಲ್ಲಿಯೇ ಇದ್ದ ಕಂಬಕ್ಕೆ ತಲೆ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಆಗಸ್ಟ್​ 16ರಂದು ಬಾಲಕಿ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯು ಬಸ್​ನ ಕಿಟಕಿಯಿಂದ ತಲೆ ಹೊರಹಾಕಿದ್ದಳು, ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಳು, ಅದೇ ಸಮಯದಲ್ಲಿ ಬಸ್ ಹೊರಟಿತ್ತು.

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಹೊರಟ ಬಸ್, ಕಂಬಕ್ಕೆ ತಲೆ ತಗುಲಿ ಬಾಲಕಿ ಸಾವು
ಬಾಲಕಿ-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Aug 23, 2023 | 10:18 AM

Share

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಬಸ್​ ಹೊರಟಿತ್ತು, ಆಗ ಅಲ್ಲಿಯೇ ಇದ್ದ ಕಂಬಕ್ಕೆ ತಲೆ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಆಗಸ್ಟ್​ 16ರಂದು ಬಾಲಕಿ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯು ಬಸ್​ನ ಕಿಟಕಿಯಿಂದ ತಲೆ ಹೊರಹಾಕಿದ್ದಳು, ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಳು, ಅದೇ ಸಮಯದಲ್ಲಿ ಬಸ್ ಹೊರಟಿತ್ತು.

ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಕಾರಣ ಡ್ರೈವರ್ ಬಸ್​ ಸ್ವಲ್ಪ ಎಡ ಭಾಗಕ್ಕೆ ತೆಗೆದುಕೊಂಡರು ಆಗ ಅಲ್ಲಿಯೇ ಇದ್ದ ಕಂಬಕ್ಕೆ ಬಾಲಕಿಯ ತಲೆ ಹೊಡೆದಿದೆ. ಆಗ ತಕ್ಷಣ ಅಲ್ಲಿದ್ದವರು ಚಾಲಕನನ್ನು ಎಚ್ಚರಿಸಿದ್ದಾರೆ, ತಕ್ಷಣ ಬಸ್​ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಶಾಲಾ ಆಡಳಿತ ಮಂಡಳಿ ಹಾಗೂ ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು

ಬಾಲಕಿಯ ತಲೆಗೆ ಗಂಭೀರವಾದ ಗಾಯಗಳಾಗಿತ್ತು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಆಗಸ್ಟ್​ 17 ರಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು