AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಹೊರಟ ಬಸ್, ಕಂಬಕ್ಕೆ ತಲೆ ತಗುಲಿ ಬಾಲಕಿ ಸಾವು

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಬಸ್​ ಹೊರಟಿತ್ತು, ಆಗ ಅಲ್ಲಿಯೇ ಇದ್ದ ಕಂಬಕ್ಕೆ ತಲೆ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಆಗಸ್ಟ್​ 16ರಂದು ಬಾಲಕಿ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯು ಬಸ್​ನ ಕಿಟಕಿಯಿಂದ ತಲೆ ಹೊರಹಾಕಿದ್ದಳು, ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಳು, ಅದೇ ಸಮಯದಲ್ಲಿ ಬಸ್ ಹೊರಟಿತ್ತು.

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಹೊರಟ ಬಸ್, ಕಂಬಕ್ಕೆ ತಲೆ ತಗುಲಿ ಬಾಲಕಿ ಸಾವು
ಬಾಲಕಿ-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Aug 23, 2023 | 10:18 AM

Share

ಶಾಲಾ ಬಸ್​ನಿಂದ ತಲೆ ಹೊರಹಾಕಿ ಸ್ನೇಹಿತರೊಂದಿಗೆ ಮಾತನಾಡುತ್ತಿರುವಾಗ ಬಸ್​ ಹೊರಟಿತ್ತು, ಆಗ ಅಲ್ಲಿಯೇ ಇದ್ದ ಕಂಬಕ್ಕೆ ತಲೆ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ಆಗಸ್ಟ್​ 16ರಂದು ಬಾಲಕಿ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯು ಬಸ್​ನ ಕಿಟಕಿಯಿಂದ ತಲೆ ಹೊರಹಾಕಿದ್ದಳು, ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಳು, ಅದೇ ಸಮಯದಲ್ಲಿ ಬಸ್ ಹೊರಟಿತ್ತು.

ಪಕ್ಕದಲ್ಲಿ ತುಂಬಾ ವಾಹನಗಳಿದ್ದ ಕಾರಣ ಡ್ರೈವರ್ ಬಸ್​ ಸ್ವಲ್ಪ ಎಡ ಭಾಗಕ್ಕೆ ತೆಗೆದುಕೊಂಡರು ಆಗ ಅಲ್ಲಿಯೇ ಇದ್ದ ಕಂಬಕ್ಕೆ ಬಾಲಕಿಯ ತಲೆ ಹೊಡೆದಿದೆ. ಆಗ ತಕ್ಷಣ ಅಲ್ಲಿದ್ದವರು ಚಾಲಕನನ್ನು ಎಚ್ಚರಿಸಿದ್ದಾರೆ, ತಕ್ಷಣ ಬಸ್​ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಶಾಲಾ ಆಡಳಿತ ಮಂಡಳಿ ಹಾಗೂ ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು ಹೊರವಲಯದಲ್ಲಿ ತಡರಾತ್ರಿ 2 ಅಪಘಾತಗಳು, ಒಬ್ಬ ಯುವಕ ಸಾವು

ಬಾಲಕಿಯ ತಲೆಗೆ ಗಂಭೀರವಾದ ಗಾಯಗಳಾಗಿತ್ತು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಆಗಸ್ಟ್​ 17 ರಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ