AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು

ಪತ್ರಕರ್ತರಾದ ಯೂರಿ ಮ್ಯಾಕ್ರಿ ಅವರು ದೃಶ್ಯದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಮೊದಲನೇಯ ಕಾರಿನ ಮೇಲೆ ಮಾನವರನ್ನು ಕಟ್ಟಿಹಾಕಲಾಗಿರುವ ದೃಶ್ಯವನ್ನು ನೋಡಬಹುದು.

Video: ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು
ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು
TV9 Web
| Edited By: |

Updated on:Aug 31, 2021 | 11:11 AM

Share

ದರೋಡೆಕೋರರು ನಾಗರಿಕರರನ್ನು ಒತ್ತೆಯಾಳುಗಳಂತೆ ಕಂಡು ಕಾರಿನ ಹೊರಭಾಗಕ್ಕೆ ಕಟ್ಟಿಕೊಂಡು ರಸ್ತೆ ತುಂಬ ತಿರುಗಾಡಿದ್ದಾರೆ. ಘಟನೆ ಬ್ರೆಜಿಲ್​ನಲ್ಲಿ ನಡೆದಿದ್ದು ದರೋಡೆಕೋರರ ಕ್ರೌರ್ಯಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಗನ್, ಬಾಂಬ್ ಮತ್ತು ಡ್ರೋನ್​ಗಳೊಂದಿಗೆ ಶಸ್ತ್ರಸಜ್ಜಿತವಾದ ಸುಮಾರು 20 ದರೋಡೆಕೋರರು ಬ್ಯಾಂಕ್​ ದರೋಡೆಗೆ ಮುಂದಾಗಿದ್ದಾರೆ. ಮಧ್ಯರಾತ್ರಿಯಲ್ಲಿ ಸಾವೊ ಪಾಲೊದಿಂದ 290 ಮೈಲಿ ದೂರದಲ್ಲಿರುವ ಅರಸತುಬಾ ನಗರ ಕೇಂದ್ರದಲ್ಲಿರುವ ಮೂರು ಬ್ಯಾಂಕ್​ಗಳ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಸ್ತ್ರಸಜ್ಜಿತ ದರೋಡೆಕೋರರ ಗುಂಪು ಸ್ಥಳೀಯ ಪೊಲೀಸ್ ಠಾಣೆಯ ಮೇಲೂ ದಾಳಿ ನಡೆಸಿದೆ. ಕಾರುಗಳಿಗೆ ಜನರನ್ನು ಕಟ್ಟಿ ಮಾನವ ಗುರಾಣಿಯಾಗಿ ಬಳಸಿದ್ದಾರೆ. ಪತ್ರಕರ್ತರಾದ ಯೂರಿ ಮ್ಯಾಕ್ರಿ ಅವರು ದೃಶ್ಯದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಮೊದಲನೇಯ ಕಾರಿನ ಮೇಲೆ ಮಾನವರನ್ನು ಕಟ್ಟಿಹಾಕಲಾಗಿರುವ ದೃಶ್ಯವನ್ನು ನೋಡಬಹುದು.

ಮತ್ತೋರ್ವ ಟ್ವೀಟರ್​ ಬಳಕೆದಾರರು ಸಿಸಿಟಿವಿ ಫೂಟೇಜ್ಅನ್ನು ಪೋಸ್ಟ್ ಮಾಡಿದ್ದಾರೆ. ಜನರನ್ನು ಚದುರಿಸಲು ಬಾಂಬ್ ಸ್ಟೋಟಗೊಳಿಸಲಾಗಿದೆ. ಇದರ ಪರಿಣಾಮ 25 ವರ್ಷದ ಸೈಕಲ್ ಸವಾರನೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು

Crime Story: ಸೆಕ್ಯುರಿಟಿ ಗಾರ್ಡ್​ನ ವಿಚಿತ್ರ ಲವ್: ‘ಲೇಡಿ ಆಫ್ ಸ್ಮೆಲ್’ ಮರ್ಡರ್ ಸ್ಟೋರಿ..!

Published On - 11:07 am, Tue, 31 August 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?