AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು

ಪತ್ರಕರ್ತರಾದ ಯೂರಿ ಮ್ಯಾಕ್ರಿ ಅವರು ದೃಶ್ಯದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಮೊದಲನೇಯ ಕಾರಿನ ಮೇಲೆ ಮಾನವರನ್ನು ಕಟ್ಟಿಹಾಕಲಾಗಿರುವ ದೃಶ್ಯವನ್ನು ನೋಡಬಹುದು.

Video: ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು
ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು
TV9 Web
| Updated By: shruti hegde|

Updated on:Aug 31, 2021 | 11:11 AM

Share

ದರೋಡೆಕೋರರು ನಾಗರಿಕರರನ್ನು ಒತ್ತೆಯಾಳುಗಳಂತೆ ಕಂಡು ಕಾರಿನ ಹೊರಭಾಗಕ್ಕೆ ಕಟ್ಟಿಕೊಂಡು ರಸ್ತೆ ತುಂಬ ತಿರುಗಾಡಿದ್ದಾರೆ. ಘಟನೆ ಬ್ರೆಜಿಲ್​ನಲ್ಲಿ ನಡೆದಿದ್ದು ದರೋಡೆಕೋರರ ಕ್ರೌರ್ಯಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಗನ್, ಬಾಂಬ್ ಮತ್ತು ಡ್ರೋನ್​ಗಳೊಂದಿಗೆ ಶಸ್ತ್ರಸಜ್ಜಿತವಾದ ಸುಮಾರು 20 ದರೋಡೆಕೋರರು ಬ್ಯಾಂಕ್​ ದರೋಡೆಗೆ ಮುಂದಾಗಿದ್ದಾರೆ. ಮಧ್ಯರಾತ್ರಿಯಲ್ಲಿ ಸಾವೊ ಪಾಲೊದಿಂದ 290 ಮೈಲಿ ದೂರದಲ್ಲಿರುವ ಅರಸತುಬಾ ನಗರ ಕೇಂದ್ರದಲ್ಲಿರುವ ಮೂರು ಬ್ಯಾಂಕ್​ಗಳ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಸ್ತ್ರಸಜ್ಜಿತ ದರೋಡೆಕೋರರ ಗುಂಪು ಸ್ಥಳೀಯ ಪೊಲೀಸ್ ಠಾಣೆಯ ಮೇಲೂ ದಾಳಿ ನಡೆಸಿದೆ. ಕಾರುಗಳಿಗೆ ಜನರನ್ನು ಕಟ್ಟಿ ಮಾನವ ಗುರಾಣಿಯಾಗಿ ಬಳಸಿದ್ದಾರೆ. ಪತ್ರಕರ್ತರಾದ ಯೂರಿ ಮ್ಯಾಕ್ರಿ ಅವರು ದೃಶ್ಯದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಮೊದಲನೇಯ ಕಾರಿನ ಮೇಲೆ ಮಾನವರನ್ನು ಕಟ್ಟಿಹಾಕಲಾಗಿರುವ ದೃಶ್ಯವನ್ನು ನೋಡಬಹುದು.

ಮತ್ತೋರ್ವ ಟ್ವೀಟರ್​ ಬಳಕೆದಾರರು ಸಿಸಿಟಿವಿ ಫೂಟೇಜ್ಅನ್ನು ಪೋಸ್ಟ್ ಮಾಡಿದ್ದಾರೆ. ಜನರನ್ನು ಚದುರಿಸಲು ಬಾಂಬ್ ಸ್ಟೋಟಗೊಳಿಸಲಾಗಿದೆ. ಇದರ ಪರಿಣಾಮ 25 ವರ್ಷದ ಸೈಕಲ್ ಸವಾರನೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು

Crime Story: ಸೆಕ್ಯುರಿಟಿ ಗಾರ್ಡ್​ನ ವಿಚಿತ್ರ ಲವ್: ‘ಲೇಡಿ ಆಫ್ ಸ್ಮೆಲ್’ ಮರ್ಡರ್ ಸ್ಟೋರಿ..!

Published On - 11:07 am, Tue, 31 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ