AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು

ಪತ್ರಕರ್ತರಾದ ಯೂರಿ ಮ್ಯಾಕ್ರಿ ಅವರು ದೃಶ್ಯದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಮೊದಲನೇಯ ಕಾರಿನ ಮೇಲೆ ಮಾನವರನ್ನು ಕಟ್ಟಿಹಾಕಲಾಗಿರುವ ದೃಶ್ಯವನ್ನು ನೋಡಬಹುದು.

Video: ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು
ಬ್ರೆಜಿಲ್​ನಲ್ಲಿ ನಾಗರಿಕರನ್ನು ಒತ್ತೆಯಾಳುಗಳಂತೆ ಕಾರಿಗೆ ಕಟ್ಟಿ ರಸ್ತೆಯಲ್ಲಿ ಸಾಗಿದ ದರೋಡೆಕೋರರು; 3 ಸಾವು
TV9 Web
| Edited By: |

Updated on:Aug 31, 2021 | 11:11 AM

Share

ದರೋಡೆಕೋರರು ನಾಗರಿಕರರನ್ನು ಒತ್ತೆಯಾಳುಗಳಂತೆ ಕಂಡು ಕಾರಿನ ಹೊರಭಾಗಕ್ಕೆ ಕಟ್ಟಿಕೊಂಡು ರಸ್ತೆ ತುಂಬ ತಿರುಗಾಡಿದ್ದಾರೆ. ಘಟನೆ ಬ್ರೆಜಿಲ್​ನಲ್ಲಿ ನಡೆದಿದ್ದು ದರೋಡೆಕೋರರ ಕ್ರೌರ್ಯಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಗನ್, ಬಾಂಬ್ ಮತ್ತು ಡ್ರೋನ್​ಗಳೊಂದಿಗೆ ಶಸ್ತ್ರಸಜ್ಜಿತವಾದ ಸುಮಾರು 20 ದರೋಡೆಕೋರರು ಬ್ಯಾಂಕ್​ ದರೋಡೆಗೆ ಮುಂದಾಗಿದ್ದಾರೆ. ಮಧ್ಯರಾತ್ರಿಯಲ್ಲಿ ಸಾವೊ ಪಾಲೊದಿಂದ 290 ಮೈಲಿ ದೂರದಲ್ಲಿರುವ ಅರಸತುಬಾ ನಗರ ಕೇಂದ್ರದಲ್ಲಿರುವ ಮೂರು ಬ್ಯಾಂಕ್​ಗಳ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಸ್ತ್ರಸಜ್ಜಿತ ದರೋಡೆಕೋರರ ಗುಂಪು ಸ್ಥಳೀಯ ಪೊಲೀಸ್ ಠಾಣೆಯ ಮೇಲೂ ದಾಳಿ ನಡೆಸಿದೆ. ಕಾರುಗಳಿಗೆ ಜನರನ್ನು ಕಟ್ಟಿ ಮಾನವ ಗುರಾಣಿಯಾಗಿ ಬಳಸಿದ್ದಾರೆ. ಪತ್ರಕರ್ತರಾದ ಯೂರಿ ಮ್ಯಾಕ್ರಿ ಅವರು ದೃಶ್ಯದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಮೊದಲನೇಯ ಕಾರಿನ ಮೇಲೆ ಮಾನವರನ್ನು ಕಟ್ಟಿಹಾಕಲಾಗಿರುವ ದೃಶ್ಯವನ್ನು ನೋಡಬಹುದು.

ಮತ್ತೋರ್ವ ಟ್ವೀಟರ್​ ಬಳಕೆದಾರರು ಸಿಸಿಟಿವಿ ಫೂಟೇಜ್ಅನ್ನು ಪೋಸ್ಟ್ ಮಾಡಿದ್ದಾರೆ. ಜನರನ್ನು ಚದುರಿಸಲು ಬಾಂಬ್ ಸ್ಟೋಟಗೊಳಿಸಲಾಗಿದೆ. ಇದರ ಪರಿಣಾಮ 25 ವರ್ಷದ ಸೈಕಲ್ ಸವಾರನೊಬ್ಬ ಗಂಭೀರ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು

Crime Story: ಸೆಕ್ಯುರಿಟಿ ಗಾರ್ಡ್​ನ ವಿಚಿತ್ರ ಲವ್: ‘ಲೇಡಿ ಆಫ್ ಸ್ಮೆಲ್’ ಮರ್ಡರ್ ಸ್ಟೋರಿ..!

Published On - 11:07 am, Tue, 31 August 21

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ