AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಲಕ್ಷ ಡೋಸ್​ ಕೊವಿಶೀಲ್ಡ್ ನೀಡುವಂತೆ.. ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷ​ ಬೋಲ್ಸೊನಾರೊ ಮನವಿ

ಕೊರೊನಾ ಲಸಿಕೆ ವಿತರಣೆಗೆ ದೇಶದಲ್ಲಿ ಮುಹೂರ್ತ ನಿಗದಿಯಾದ ಬೆನ್ನಲ್ಲೇ ತಮಗೂ 20 ಲಕ್ಷ ಡೋಸ್​ ಕೊವಿಶೀಲ್ಡ್​ ಲಸಿಕೆ ನೀಡುವಂತೆ ಬ್ರೆಜಿಲ್​ ಭಾರತಕ್ಕೆ ಮನವಿ ಮಾಡಿದೆ. ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಬ್ರೆಜಿಲ್​ ಅಧ್ಯಕ್ಷ ಜೈರ್ ಬೋಲ್ಸೊನಾರೊ ಲಸಿಕೆ ನೀಡುವಂತೆ ಮನವಿ ಮಾಡಿದ್ದಾರೆ.

20 ಲಕ್ಷ ಡೋಸ್​ ಕೊವಿಶೀಲ್ಡ್ ನೀಡುವಂತೆ.. ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷ​ ಬೋಲ್ಸೊನಾರೊ ಮನವಿ
ಬ್ರೆಜಿಲ್​ ಅಧ್ಯಕ್ಷ ಜೈರ್ ಬೋಲ್ಸೊನಾರೊ
Skanda
| Edited By: |

Updated on: Jan 09, 2021 | 5:22 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ದೇಶದಲ್ಲಿ ಮುಹೂರ್ತ ನಿಗದಿಯಾದ ಬೆನ್ನಲ್ಲೇ ತಮಗೂ 20 ಲಕ್ಷ ಡೋಸ್​ ಕೊವಿಶೀಲ್ಡ್​ ಲಸಿಕೆ ನೀಡುವಂತೆ ಬ್ರೆಜಿಲ್​ ಭಾರತಕ್ಕೆ ಮನವಿ ಮಾಡಿದೆ. ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಬ್ರೆಜಿಲ್​ ಅಧ್ಯಕ್ಷ ಜೈರ್ ಬೋಲ್ಸೊನಾರೊ ಲಸಿಕೆ ನೀಡುವಂತೆ ಮನವಿ ಮಾಡಿದ್ದಾರೆ.

ಪುಣೆ ಮೂಲದ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೊವಿಶೀಲ್ಡ್ ಲಸಿಕೆ ನೀಡುವಂತೆ ಬ್ರೆಜಿಲ್ ಅಧ್ಯಕ್ಷ​ ಮನವಿ ಮಾಡಿದ್ದಾರೆ. ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ತೊಂದರೆ ಆಗದಂತೆ ನೋಡಿಕೊಂಡು ನಮಗೂ 20 ಲಕ್ಷ ಡೋಸ್​ ನೀಡಿ ಸಹಕರಿಸಿ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

Follow Us
Skanda
Skanda
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?